ಕಾರು ಚಾಲಕನ ಸಹಾಯಕ್ಕೆ ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ ಕಂಡಿದ್ದಾರೆ.

ಜುಲೈ 02ರ ರಾತ್ರಿ ನೈಟ್ ರೌಂಡ್ಸ್​ನಲ್ಲಿದ್ದ ದೇವನಹಳ್ಳಿ ಇನ್ಸ್​ಪೆಕ್ಟರ್​ ಧರ್ಮೆಗೌಡ ಮತ್ತು ಜೀಪ್ ಡ್ರೈವ್ ಮಾಡುತ್ತಿದ್ದ ಕಾನ್ಸ್​ಟೇಬಲ್ ಸುರೇಶ್, ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದಾರೆ. ಆ ವೇಳೆ ಇನ್ನೊಂದು ಕಾರು ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದ ಕಾನ್ಸ್​ಟೇಬಲ್​ ಸುರೇಶ್ ಮೃತಪಟ್ಟಿದ್ದು, ಅದೃಷ್ಟವಶಾತ್ ಇನ್ಸ್​ಪೆಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಸೆಂಟ್ ಕಾರಿನಲ್ಲಿ ಮೂವರು ಯುವಕರು ಹಾಗೂ ಮೂವರು ಯುವತಿಯರಿದ್ದು, ಪಾರ್ಟಿ ಮಾಡಿಕೊಂಡು ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರಿನ ಚಾಲಕನನ್ನು ವಿಚಾರಿಸಲು ಹೋಗಿದ್ದ ಕಾನ್ಸ್​ಟೇಬಲ್​ ಸುರೇಶ್​ ಮೃತಪಟ್ಟಿದ್ದು, ಅಸೆಂಟ್​ ಕಾರಿನ ಚಾಲಕನ ಕೈ ಕಾಲು ಮುರಿದಿವೆ. ಇನ್ನು ಕುಡಿದ ಮತ್ತಿನಲ್ಲಿದ್ದ ಯುವಕ ಯುವತಿಯರಿಗೂ ಸಹ ಗಂಭೀರ ಗಾಯಗಳವಾಗಿವೆ ಎಂದು ತಿಳಿದುಬಂದಿದೆ.

 

Ashitha S

Recent Posts

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

2 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

14 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

32 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

42 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago