News Karnataka Kannada
Monday, May 06 2024
ಬೆಂಗಳೂರು

ರಾಜ್ಯ ಬಜೆಟ್: ಗ್ಯಾರಂಟಿಗಳ ಮೇಲೆ ಎಲ್ಲರ ಕಣ್ಣು

A compensation of Rs 50 lakh will be given to the policemen who died in the line of duty. CM announces relief
Photo Credit : News Kannada

ಬೆಂಗಳೂರು: ಕರ್ನಾಟಕದ 2023-24ನೇ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯನವರ ಬಜೆಟ್‌ ಮೇಲೆ ಅಪಾರ ನಿರೀಕ್ಷೆಗಳು ವ್ಯಕ್ತವಾಗಿವೆ.

ಜುಲೈ 7 ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 14ನೇ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಿದ್ದು, ವಿಧಾನಸಭೆ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್  ಘೋಷಿಸಿದ ‘ಗ್ಯಾರಂಟಿ’ಗಳ ಮೇಲೆಯೇ ಎಲ್ಲರ ಕಣ್ಣು ನೆಟ್ಟಿದೆ. ಇದೆಲ್ಲದರ ಹೊರತಾಗಿ ಬೆಂಗಳೂರು ಮಹಾನಗರದ ಅಭಿವೃದ್ಧಿ ಸಿದ್ದರಾಮಯ್ಯ ಆದ್ಯತೆ ನೀಡುತ್ತಾರೆಂದು ಎಂದು ನಿರೀಕ್ಷೆ ಮಾಡಲಾಗಿದೆ.

ಈ ಜನಪರ ಯೋಜನೆಗಳ ಹೊರತಾಗಿಯೂ ಸಿದ್ದರಾಮಯ್ಯ ಸರ್ಕಾರವು ಅಸ್ತಿತ್ವದಲ್ಲಿರುವ ಯೋಜನೆಗಳಿಗೂ ಆದ್ಯತೆ ನೀಡಬೇಕಾಗುತ್ತದೆ ಎಂದು ತಜ್ಞರು ಹೇಳಿದ್ದು, 2024 ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಕಲ್ಯಾಣ ಕ್ರಮಗಳನ್ನು ಘೋಷಿಸಬಹುದು ಎಂದೂ ಹೇಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು