ಬೆಂಗಳೂರು: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ಬೃಹತ್ ರಾಮನ ಮೂರ್ತಿ ಜನರನ್ನ ಆಕರ್ಷಿಸುತ್ತಿದೆ.
ಸಿಲಿಕಾನ್ ಸಿಟಿಯ ಹೃದಯ ಭಾಗದಲ್ಲಿ 15 ಅಡಿಯ ಬೃಹತ್ ರಾಮನ ಫೈಬರ್ ಮೂರ್ತಿ ತಲೆ ಎತ್ತಿದೆ. ಬೃಹತ್ ರಾಮನ ವಿಗ್ರಹ ನೋಡಿದ ಜನ ಭಕ್ತಿಯಿಂದ ರಾಮನಿಗೆ ವಂದಿಸಿ, ಪೋಟೋ ತೆಗೆದುಕೊಂಡು ಹೋಗುತ್ತಿದ್ದಾರೆ.
ನೀಲಾಕಾರನಾಗಿ ಕಲಾವಿದರ ಕೈಯಲ್ಲಿ ಮೂಡಿರುವ ರಾಮನ ಮೂರ್ತಿ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿರುವ ಆಂಜನೇಯ ದೇವಾಲಯದ ಹೊರಗೆ ಬರುವ ಜನರಿಗೆ ದರ್ಶನ ನೀಡುತ್ತಿದ್ದಾನೆ. ನಗರದ ಕೇಂದ್ರಭಾಗದಲ್ಲಿ ನೆಲೆಸಿರುವ ಈ ರಾಮನ ವಿಗ್ರಹ ಜನವರಿ 23 ರವರೆಗೆ ಇರಲಿದ್ದು, ಬರುವ ಭಕ್ತರು ದರ್ಶನ ಪಡೆಯಬಹುದಾಗಿದೆ.
ಇನ್ನು ಬೆಂಗಳೂರಿನ ನಾನಾ ಭಾಗಗಳಲ್ಲೂ ಇಂತಹದ್ದೇ ಮೂರ್ತಿ ಪ್ರತಿಷ್ಠಾಪಿಸಲು ತಯಾರಿ ಕೂಡ ನಡೆದಿದೆ.
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…
ಯಾರು ಮೋದಿಗೆ ವೋಟ್ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…
ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…
ಜೂನಿಯರ್ ಎನ್ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…