ಬೆಂಗಳೂರು: 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.
ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
5 ನೇ ತರಗತಿ ವೇಳಾಪಟ್ಟಿ:
11.03.2024 (ಸೋಮವಾರ)- ಪ್ರಥಮ ಭಾಷೆ-ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು.
12. 3.2024 (ಮಂಗಳವಾರ)- ದ್ವೀತಿಯ ಭಾಷೆ – ಇಂಗ್ಲಿಷ್, ಕನ್ನಡ.
13.03.2024 (ಬುಧವಾರ)- ಪರಿಸರ ಅಧ್ಯಯನ.
14.03.2024 (ಗುರುವಾರ)- ಗಣಿತ
8ನೇ ತರಗತಿ ವೇಳಾಪಟ್ಟಿ:
11.03.2024 (ಸೋಮವಾರ)- ಪ್ರಥಮ ಭಾಷೆ-ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ.
12. 3.2024 (ಮಂಗಳವಾರ)- ದ್ವೀತಿಯ ಭಾಷೆ – ಇಂಗ್ಲಿಷ್, ಕನ್ನಡ
13.3.24- ತೃತೀಯ ಭಾಷೆ- ಹಿಂದಿ, ಹಿಂದಿ NCERT, ಕನ್ನಡ, ಇಂಗ್ಲಿಷ್ ,ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
14.03.2024 (ಗುರುವಾರ)- ಗಣಿತ.
15.03.2024- ಶುಕ್ರವಾರ- ವಿಜ್ಞಾನ.
16.03.2024- ಶನಿವಾರ- ಸಮಾಜ ವಿಜ್ಞಾನ.
18.03.2024- ದೈಹಿಕ ಶಿಕ್ಷಣ.
9ನೇ ತರಗತಿ ವೇಳಾಪಟ್ಟಿ:
11.03.2024 (ಸೋಮವಾರ)- ಪ್ರಥಮ ಭಾಷೆ-ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ.
12. 3.2024 (ಮಂಗಳವಾರ)- ದ್ವೀತಿಯ ಭಾಷೆ – ಇಂಗ್ಲಿಷ್, ಕನ್ನಡ.
13.3.24- ತೃತೀಯ ಭಾಷೆ- ಹಿಂದಿ, ಹಿಂದಿ NCERT, ಕನ್ನಡ, ಇಂಗ್ಲಿಷ್ ,ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
14.03.2024 (ಗುರುವಾರ)- ಗಣಿತ.
15.03.2024- ಶುಕ್ರವಾರ- ವಿಜ್ಞಾನ.
16.03.2024- ಶನಿವಾರ- ಸಮಾಜ ವಿಜ್ಞಾನ.
18.03.2024- ದೈಹಿಕ ಶಿಕ್ಷಣ.
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…
ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…
ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…