Categories: ತುಮಕೂರು

ತುಮಕೂರು:‌ ಗುಪ್ತ ವಾರ್ತೆ ಸಹಾಯಕ ನಿರ್ದೇಶಕ ಶಿವಕುಮಾರ್ ನಿಧನ

ತುಮಕೂರು:‌ ತುಮಕೂರು ಜಿಲ್ಲೆಯ ರಾಜ್ಯ ಗುಪ್ತ ವಾರ್ತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಎಸ್.ಎಂ. ಶಿವಕುಮಾರ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ತುಮಕೂರಿನ ರಾಜ್ಯ ಗುಪ್ತವಾರ್ತೆ ವಿಭಾಗದಲ್ಲಿ 2020 ಡಿಸೆಂಬರ್ 2ರಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.

ಏಪ್ರಿಲ್‌ 29 ಶುಕ್ರವಾರ ತುಮಕೂರು ನಗರದ ಜಿಲ್ಲಾ ಪೊಲೀಸ್ ಕಚೇರಿಯ ಸರ್ವಜ್ಞ ಬ್ಲಾಕ್ ಮನೆ ನಂಬರ್ 6 ರ ಪೊಲೀಸ್ ವಸತಿಗೃಹದಲ್ಲಿ ಹೃದಯಾಘಾತದಿಂದ ರಾತ್ರಿ ಒಂದು ಗಂಟೆಗೆ ಮೃತಪಟ್ಟಿರುತ್ತಾರೆ.

ಮೃತರು ಪತ್ನಿ ವಿಜಯಲಕ್ಷ್ಮಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗನನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಅವರ ಸ್ವಂತ ಊರು ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕ ಬನಹಳ್ಳಿ ಗ್ರಾಮದಲ್ಲಿ ನಡೆಯಲಿದೆ. ಜಿಲ್ಲಾ ಗುಪ್ತ ವಾರ್ತೆ ಸಿಬ್ಬಂದಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯವರು ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Sneha Gowda

Recent Posts

ವೇಷ ಕಳಚುವ ವೇಳೆ ಹೃದಯಾಘಾತ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ…

13 mins ago

ಸೈಂಟ್ ಜೋಸೆಫ್ ವಿವಿಯಲ್ಲಿ ʼಟೆಕ್ಎಕ್ಸ್ 2.0ʼ  ರಾಷ್ಟ್ರೀಯ ಟೆಕ್ ಶೃಂಗಸಭೆ

ಸೈಂಟ್ ಜೋಸೆಫ್ ವಿವಿಯಲ್ಲಿ ಏಪ್ರಿಲ್ 29 ರಂದು  ಟೆಕ್ಎಕ್ಸ್ 2.0’  ನಡೆಯಿತು. ಈ ಕಾರ್ಯಕ್ರಮದಲ್ಲಿ ಐಟಿ ಉದ್ಯಮದ ನಾಲ್ಕು ಗಮನಾರ್ಹ…

20 mins ago

ಶಾಲಾ ಆವರಣದಲ್ಲೇ ದುಷ್ಕರ್ಮಿಗಳಿಂದ ವಿದ್ಯಾರ್ಥಿನಿಯ ಮುಖಕ್ಕೆ ಬ್ಲೇಡ್‌ನಿಂದ ಹಲ್ಲೆ

ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು…

22 mins ago

ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ ಸಮಾರಂಭ

ನಗರದ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್‌ನಲ್ಲಿ 30 ಏಪ್ರಿಲ್   ರಂದು…

37 mins ago

ಜೆಕೆ ಹೊಸ ಸಿನಿಮಾ ‘ವೀರ್ʼ ಮೋಷನ್ ಪೋಸ್ಟರ್ ಬಿಡುಗಡೆ

ಕನ್ನಡದ ಪ್ರತಿಭಾನ್ವಿತ ಜಯರಾಮ್ ಕಾರ್ತಿಕ್ ಮೇ 1ರಂದು ಜನ್ಮದಿನ ಆಚರಿಸಿಕೊಂಡಿದ್ದು, ಅವರ ಹುಟ್ಟುಹಬ್ಬದ ವಿಶೇಷವಾಗಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

38 mins ago

ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ

ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥೀಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ…

47 mins ago