ತುಮಕೂರು : ಯುವತಿಯ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯನ್ನು ಗರ್ಭವತಿ ಮಾಡಿದ್ದಲ್ಲದೇ, ಗರ್ಭಪಾತಕ್ಕಾಗಿ ಮಾತ್ರೆ ನುಂಗಿಸಿದ್ದರಿಂದ ಅಡ್ಡಪರಿಣಾಮ ಬೀರಿ, ಚಿಕಿತ್ಸೆ ಫಲಕಾರಿಯಾಗ ಸಾವನ್ನಪ್ಪಿದ ಪ್ರಕರಣದಲ್ಲಿ, ಮಾಜಿ ಪಾಲಿಕೆ ಸದಸ್ಯನನ್ನು ಬಂಧಿಸಲಾಗಿದೆ.
ತುಮಕೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ರಾಜೇಂದ್ರ ಕುಮಾರ್ ಎಂಬುವರೇ ಹೀಗೆ ಪೊಲೀಸರಿಂದ ಬಂಧನಕ್ಕೆ ಒಳಗಾದಂತವರಾಗಿದ್ದಾರೆ. ಇವರು ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಈ ಪರಿಣಾಮ ಗರ್ಭವತಿಯಾಗಿದ್ದರು. ಆದ್ರೇ ಯುವತಿಗೆ ಗರ್ಭಪಾತಕ್ಕಾಗಿ ಮಾತ್ರೆ ನುಂಗಿಸಿದ್ದ ಪರಿಣಾಮ, ಅದು ಅಡ್ಡಪರಿಣಾಮ ಕೂಡ ಬೀರಿತ್ತು.
ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಆಕೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಈ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಯುವತಿಯ ಮೊಬೈಲ್ ನಲ್ಲಿನ ಮಾಹಿತಿ ಆಧರಿಸಿ FIR ದಾಖಲಿಸಿಕೊಂಡಂತ ತುಮಕೂರು ಟೌನ್ ಠಾಣೆ ಪೊಲೀಸರು, ಈಗ ರಾಜೇಂದ್ರ ಕುಮಾರ್ ನನ್ನು ಬಂಧಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…