Categories: ತುಮಕೂರು

ಪಾವಗಡ ಖಾಸಗಿ ಬಸ್ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತುಮಕೂರು: ಭಾನುವಾರ ಜಿಲ್ಲಾ ಆಸ್ಪತ್ರೆಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ  ಭೇಟಿ ನೀಡಿ, ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ನಡೆದ ಖಾಸಗಿ ಬಸ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

ಸರ್ಕಾರ ನಿಮ್ಮೊಂದಿಗೆ ಇದೆ.ಯಾವುದೇ ರೀತಿಯ ಭಯಪಡಬೇಡಿ. ಎಲ್ಲ ರೀತಿಯ ಚಿಕಿತ್ಸೆ ನೀಡಲಾಗುವುದು ಎಂದು ಗಾಯಾಳುಗಳಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು.

ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ. ಶಹಪೂರವಾಡ್, ಡಿಎಚ್‌ಒ ಡಾ‌.ನಾಗೇಂದ್ರಪ್ಪ ಉಪಸ್ಥಿತರಿದ್ದರು.

Swathi MG

Recent Posts

ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ತಾಳಿ ಕಟ್ಟಿದ ಪತಿಯೇ ನಡು ರಸ್ತೆಯಲ್ಲೇ ಗಲಾಟೆ ತೆಗೆದು ಚಾಕುವಿನಿಂದ ಚುಚ್ಚಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ…

4 mins ago

ಮೈಸೂರಿನಲ್ಲಿಯೂ ಪ್ರಜ್ವಲ್‌ ರೇವಣ್ಣನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ದೂರು

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ…

17 mins ago

ಪ್ರಜ್ವಲ್‌ ವಿಡಿಯೋ ಪ್ರಕರಣ, ನಾಡಿನ ಮಾನವನ್ನು ಹರಾಜು ಹಾಕಿದೆ: ಮಾರಸಂದ್ರ ಮುನಿಯಪ್ಪ

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ, ಶಾಸಕ ರೇವಣ್ಣ ಅವರು ಅಮಾಯಕ…

35 mins ago

ಬೆಂಗಳೂರಿನಲ್ಲಿ ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಜನರನ್ನು ತಂಪಾಗಿಸಿದ ಮಳೆರಾಯ

ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಬೆಂಗಳೂರಿಗೆ ಸುಮಾರು ಆರು ತಿಂಗಳ ನಂತರ ನಗರದ ಬಹುತೇಕ ಕಡೆ ಗುರುವಾರ ಸಂಜೆ, ಗುಡುಗು–ಮಿಂಚು ಸಹಿತ…

48 mins ago

ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ: ಪರಕಾಲ ಪ್ರಭಾಕರ್‌

ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್‌ ಆರೋಪಿಸಿದರು.

1 hour ago

ಚಿನ್ನ ಬೆಳ್ಳಿ ಬೆಲೆ ಕೊಂಚ ಏರಿಕೆ ಕಂಡಿದೆ: ಇಂದಿನ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ…

2 hours ago