News Karnataka Kannada
Wednesday, May 08 2024
ತುಮಕೂರು

ವೃದ್ಧ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Death
Photo Credit :

ತುಮಕೂರು:  ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹಾಲೇಳನಹಳ್ಳಿಯಲ್ಲಿ ಮಧುಗಿರಿ ಉಪತಹಶೀಲ್ದಾರ್ ಓರ್ವರ ತಂದೆ-ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ನಡೆದಿದೆ.

ಉಪತಹಶೀಲ್ದಾರ್ ಶಿವರುದ್ರಯ್ಯ ಅವರ ತಂದೆ ಶಿವಣ್ಣ (78), ತಾಯಿ ಸಿದ್ದಲಿಂಗಮ್ಮ (73) ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ.

ಕಳೆದ ಎರಡು ದಿನಗಳಿಂದ ದಂಪತಿ ಮನೆಯಿಂದ ಹೊರಬಂದಿರಲಿಲ್ಲ. ಅಕ್ಕಪಕ್ಕದ ಮನೆಯವರು ಕಿಟಕಿ ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ವೃದ್ದ ದಂಪತಿ ಆತ್ಮಹತ್ಯೆಗೆ ಸಾಲದ ಹೊರೆ ಕಾರಣ ಎನ್ನಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು