News Karnataka Kannada
Monday, April 29 2024
ತುಮಕೂರು

ತಾನು ಘೋಷಿಸಿದ್ದ ದಾಸೋಹ ದಿನದ ಬಗ್ಗೆ ಗೊತ್ತೇ ಇಲ್ಲ ಎಂದ ಸಿಎಂ ಸಿದ್ದು

ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪೋಟಕ ಹೇಳಿಕೆ ನೀಡಿದ್ದಾರೆ.
Photo Credit : News Kannada

ತುಮಕೂರು: ಇಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆದ ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಮಾತಾಡಿದ ಅವರು ನಾಳೆ ಎಲ್ಲಾ ಮುಜರಾಯಿ ಇಲಾಖೆ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ ಎಂದರು.

ಇನ್ನು, ಇದೇ ವೇಳೆ ದಾಸೋಹ ದಿನದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ಹೀಗಿತ್ತು. ನಾಳೆ ದಾಸೋಹ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ. ನನಗೆ ದಾಸೋಹ ದಿನ ಎಂದರೆ ಗೊತ್ತೇ ಇಲ್ಲ ಎಂದರು. ಈ ಬಗ್ಗೆ ಕೇಳಿ ತಿಳಿದುಕೊಳ್ಳುತ್ತೇನೆ ಎಂದಿದ್ದಾರೆ.

ಈ ಹಿಂದೆ ಸಿಎಂ ನೇತೃತ್ವದ ಸರ್ಕಾರ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನವೆಂದು ಘೋಷಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು