Categories: ತುಮಕೂರು

ಕಾಡಸಿದ್ದೇಶ್ವರ ಮಠಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ

ತುಮಕೂರು: ತಿಪಟೂರು ತಾಲೂಕಿನ ನೋಣವಿನಕೆರೆಯ ಸೋಮೇಕಟ್ಟೆ ಕಾಡಸಿದ್ದೇಶ್ವರ ಮಠಕ್ಕೆ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಆಗಮಿಸಿ ಶ್ರೀಮಠದ ಪೂಜ್ಯರಾದ ಡಾ. ಕರಿವೃಷಭ ದೇಶಿ ಕೇಂದ್ರ ಶಿವಯೋಗಿಶ್ವರ ಮಹಾಸ್ವಾಮೀಜಿಯವರ ಆಶೀರ್ವಾದವನ್ನು ಪಡೆದು ಹಿರಿಯ ಶ್ರೀಗಳ ಗದ್ದಿಗೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಕೆ.ಷಡಕ್ಷರಿ, ಕುಣಿಗಲ್ ರಂಗನಾಥ್, ಚೆಲುವರಾಯಸ್ವಾಮಿ, ಕಾಂಗ್ರೆಸ್ ವಕ್ತಾರ ವಿವೇಕ್ ಮೌರ್ಯ ಮತ್ತಿತರರು ಹಾಜರಿದ್ದರು.

Gayathri SG

Recent Posts

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು

ರಾಯ್ ಬರೇಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.

58 seconds ago

ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಪ್ರಜ್ವಲ್‌ ರೇವಣ್ಣ ಆಗಮನ

ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ಬರಲಿದ್ದು, ದುಬೈನಿಂದ…

13 mins ago

ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆಯಿಂದ ಕುಸ್ತಿಪಟು ಭಜರಂಗ್ ಪುನಿಯಾ ಅಮಾನತು

ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆಯಿಂದ ಕುಸ್ತಿಪಟು ಭಜರಂಗ್ ಪುನಿಯಾ ಅವರನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.

23 mins ago

ಲಕ್ಷ ಮೌಲ್ಯದ ಆಭರಣ ಮತ್ತು ನಗದು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಲಕ್ಷಾಂತರ ರೂಪಾಯಿಗಳ ಮೌಲ್ಯದ, ಚಿನ್ನ-ಬೆಳ್ಳಿಯ ಒಡವೆ ಹಾಗೂ ನಗದು ಹಣವನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ,…

29 mins ago

ನಾಳೆ ರಾತ್ರಿಯಿಂದ ಆಂಬ್ಯುಲೆನ್ಸ್ ಸೇವೆ ಬಂದ್: ಸಿಬ್ಬಂದಿಗಳಿಂದ ಮುಷ್ಕರ

108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಕಾರಣಕ್ಕೆ ನಾಳೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ…

41 mins ago

ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್ ಖಂಡಿಸಿ ಆರ್‌ಆರ್‌ಡಿ ವಕ್ತಾರ ರಾಜೀನಾಮೆ

ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಪ್ರಕರಣ ಎದುರಿಸುತ್ತಿದ್ದರೂ, ಅವರ ಪುತ್ರನಿಗೆ…

41 mins ago