ತುಮಕೂರು: ದನದ ಕೊಟ್ಟಿಗೆ ನಿರ್ಮಿಸಲು ಲೋನ್ ನೀಡದ್ದಕ್ಕೆ ರೈತನೋರ್ವ ವಿನೂತನ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಸಾಸಲುಕುಂಟೆ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಗೋಪಾಲಯ್ಯ ಎಂಬ ರೈತ ಗ್ರಾಮ ಪಂಚಾಯತಿ ಕಚೇರಿ ಒಳಗೆ ಹಸು ಕಟ್ಟಿ ಪ್ರತಿಭಟಿಸಿದ್ದಾರೆ.
ರೈತ ಗೋಪಾಲಯ್ಯ ನರೇಗಾ ಯೋಜನೆಯಡಿ ದನದ ಕೊಟ್ಟಿಗೆ ನಿರ್ಮಿಸಿಕೊಳ್ಳಲು ಅರ್ಜಿ ಹಾಕಿದ್ದರು. ಹೀಗಾಗಿ ಗ್ರಾಮ ಪಂಚಾಯತ್ಗೆ ನಾಲ್ಕು ವರ್ಷಗಳಿಂದ ಅಲೆಯುತ್ತಿದ್ದಾರೆ.
ಆದರೂ ಸಾಸಲುಕುಂಟೆ ಪಂಚಾಯತಿ ಪಿಡಿಒ ಕೊಟ್ಟಿಗೆ ಕಟ್ಟಲು ಲೋನ್ ಕೊಡದೆ 4 ವರ್ಷದಿಂದ ಸತಾಯಿಸುತ್ತಿದ್ದು, ಇದರಿಂದ ಬೇಸತ್ತ ರೈತ ತಕ್ಕ ಉತ್ತರ ನೀಡಿದ್ದಾರೆ. ಹಸುಗಳನ್ನ ಪಂಚಾಯತಿ ಒಳಗೆ ತಂದು ಕಟ್ಟಿದ್ದಾರೆ.
ಬಡವರನ್ನ ಹೀಗೆ ಅಲೆದಾಡಿಸುಇವರನ್ನು ಹೇಳುವವರು ಕೇಳುವವರು ಯಾರೂ ಇಲ್ಲ ಎಂದು ರೈತ ಗೋಪಾಲಯ್ಯ ಆಕ್ರೋಶ ಹೊರಹಾಕಿದ್ದಾರೆ.
ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಯುನಿವರ್ಸಿಟಿ ಸಮೀಪ ಬೆಳಗ್ಗೆ ಡಿಸೇಲ್ ಖಾಲಿಯಾಗಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹಿಡೆದ ಪರಿಣಾಮ ಓರ್ವ…
2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಕೊಡಗಿನ ಶುಂಠಿ ಕೊಪ್ಪ ನಿವಾಸಿ…
ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ…
ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನರಿಮೊಗರು ಗ್ರಾಮದ…
ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ಸಿಸ್ಟಮ್ನಲ್ಲಿ ತಾಂತ್ರಿಕ ಲೋಪಗಳು ಪತ್ತೆಯಾಗಿವೆ. ಹೀಗಾಗಿ, ದೇಶದ ಆಂಡ್ರಾಯ್ಡ್ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ…
ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಸಜೀವ ದಹನಹೊಂದಿರುವ ಘಟನೆ ಘಟನೆ…