Categories: ತುಮಕೂರು

ತುಮಕೂರಿನ ತೇರು ಬೆಂಕಿಗೆ ಆಹುತಿ; ಶಾರ್ಟ್ ಸರ್ಕಿಟ್‌ ಸಂಭವಿಸಿರುವ ಶಂಕೆ

ತುಮಕೂರು: ಗುಬ್ಬಿ ತಾಲೂಕಿನ ಕಲ್ಲೇಶ್ವರ ದೇವಸ್ಥಾನದ ರಥಕ್ಕೆ ಆಕಸ್ಮಿಕವಾಗಿ ಬೆಂಕಿ ತಾಗಿದ್ದು, ಅದು ಹೊತ್ತಿ ಉರಿದಿದೆ.

ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಶೆಡ್‌ನಲ್ಲಿದ್ದ ತೇರು ಸುಟ್ಟುಹೋಗಿದ್ದು, ಶಾರ್ಟ್ ಸರ್ಕಿಟ್‌ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ.

 

Maithri S

Recent Posts

ಬೆಳ್ಳಂಬೆಳಗ್ಗೆ ಹರಿದ ನೆತ್ತರು : ಪಾಗಲ್‌ ಪ್ರೇಮಿಯಿಂದ ಯುವತಿಯ ಹತ್ಯೆ

ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಘಟನೆ ನಡೆದಿದೆ.

1 min ago

ತಾಮ್ರದ ಗಣಿ ಪರಿಶೀಲನೆಗೆ 1,800 ಅಡಿ ಆಳಕ್ಕೆ ಹೋದ 14 ಮಂದಿ ಟ್ರ್ಯಾಪ್

 ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್​ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ…

29 mins ago

ಮೈಸೂರಿನಲ್ಲಿ ವೆಸ್ಟ್ ನೈಲ್ ಜ್ವರದ ಭೀತಿ : ಗಡಿಭಾಗದಲ್ಲಿ ಹೈ ಅಲರ್ಟ್!

ಕೇರಳದಲ್ಲಿ ಹೆಚ್ಚಾದ ವೆಸ್ಟ್ ನೈಲ್ ಜ್ವರದಿಂದ ಮೈಸೂರು ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಾವಲಿ ಚೆಕ್ ಪೋಸ್ಟ್‍ನಲ್ಲಿ ಆರೋಗ್ಯಾಧಿಕಾರಿಗಳಿಂದ ತಪಾಸಣೆ…

43 mins ago

ಡಾಲಿ ನಟನೆಯ‘ಕೋಟಿ’ ಸಿನಿಮಾ ಮೊದಲ ಹಾಡು ಬಿಡುಗಡೆ

ಡಾಲಿ ಧನಂಜಯ್‌ ನಟಿಸಿರುವ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ…

1 hour ago

ನಾಮಪತ್ರ ಸಲ್ಲಿಸಲು ‘ಚಟ್ಟ’ದಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ

ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ…

2 hours ago

ಶಿಕ್ಷಕರಿಗೆ 15 ದಿನಗಳ ರಜೆ ಕಡಿತ : ಎಸ್‌ಎಸ್‌ಎಲ್‌ಸಿ ವಿಶೇಷ ತರಗತಿ ನಡೆಸಲು ಸೂಚನೆ

ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ…

2 hours ago