ತುಮಕೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ಸಂಘರ್ಷ ನಡೆದು ಘಟನೆಯಲ್ಲಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ನಡೆದಿದೆ.
ಜೂನ್ 3 ರಂದು ಜಿಲ್ಲೆಯ ತುರುವೇಕೆರೆ ಟೌನ್ ನಲ್ಲಿ ಹಲ್ಲೆ ಮಾಡಲಾಗಿದ್ದು ಹಲ್ಲೆಗೊಳಗಾಗಿದ್ದ ಯುವಕ ಮಾರಣಾಂತಿಕ ಗಾಯಗಳಿಂದ ಗಾಯಗೊಂಡಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುವನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಇನ್ನು ಮೃತಪಟ್ಟ ಯುವಕನನ್ನು ದಿಲೀಪ್ (22) ಎಂದು ಗುರುತಿಸಲಾಗಿದ್ದು ಮೃತ ಯುವಕ ತಿಪಟೂರು ತಾಲೂಕಿನ ತಡಸೂರು ಭೋವಿ ಕಾಲೋನಿಯ ಯುವಕ ದಿಲೀಪ್ ಕೆಲ ವರ್ಷಗಳಿಂದ ತುರುವೇಕೆರೆ ಟೌನ್ ದೇವೇಗೌಡ ಬಡಾವಣೆಯಲ್ಲಿ ಕುಟುಂಬ ಸಮೇತರಾಗಿ ವಾಸ ಮಾಡುತ್ತಿದ್ದನು.
ಗುರುವಾರ ಮಧ್ಯಾಹ್ನ ಬೆಳ್ಳೂರಿನ ಚುಂಚನಗಿರಿ ಆಸ್ಪತ್ರೆಯಲ್ಲಿ ದಿಲೀಪ್ ಮೃತಪಟ್ಟಿದ್ದು ಡ್ರೈವರ್ ವೃತ್ತಿ ಮಾಡುತ್ತಿದ್ದ ಎನ್ನಲಾಗಿದೆ.
ಇನ್ನು ದುಷ್ಕರ್ಮಿಗಳು ಗಲಾಟೆ ಮಾಡುವ ಸಂದರ್ಭದಲ್ಲಿ ಮೂರು ಬೈಕ್ ಗಳನ್ನು ಸುಟ್ಟು ಹಾಕಿದ್ದು ಘಟನೆಗೆ ಸಂಬಂಧಿಸಿದಂತೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಮಾರಣಾಂತಿಕ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನೂ ಸ್ಥಳೀಯರು ಮೋಬೈನಲ್ಲಿ ಸೆರೆಹಿಡಿದಿದ್ದು ಸಧ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆಯನ್ನು ಘಂಬೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…