ತುಮಕೂರು: ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಪಡಿತರ ಅಕ್ಕಿಯಲ್ಲಿ ಕೃತಕ ಪ್ಲಾಸ್ಟಿಕ್ ಅಕ್ಕಿ ಬೆರಕೆಯಾಗುತ್ತಿದ್ದು, ಪಡಿತರ ಫಲಾನುಭವಿಗಳು ಆತಂಕಕ್ಕಿಡಾಗಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಿಸಲು ತೆರೆದಿರುವ ಪಡಿತರ ಕೇಂದ್ರ ಹಾಗೂ ವಿಎಸ್ಎಸ್ ಸಹಾಭಾಗಿತ್ವದಲ್ಲಿ ಹೊಂದಿರುವ ಪಡಿತರ ಕೇಂದ್ರದಲ್ಲಿ ಸಾರ್ವಜನಿಕರಿಗೆ ಅಕ್ಕಿ ವಿತರಿಸಲಾಗುತ್ತಿದೆ. ಇತ್ತೀಚೆಗೆ ವಿತರಿಸಲಾಗುತ್ತಿರುವ ಅಕ್ಕಿಯಲ್ಲಿ ಕೃತಕವಾಗಿ ತಯಾರಿಸಿರುವ ಪ್ಲಾಸ್ಟಿಕ್ ಅಕ್ಕಿ ಬೆರಕೆಯಾಗಿರುವುದು ಕಂಡು ಬಂದಿದೆ.
ಅಕ್ಕಿಯೊಂದಿಗೆ ಪ್ಲಾಸ್ಟಿಕ್ ಬಳಸಿ ಅಕ್ಕಿಯನ್ನು ಕಲಬೆರಕೆ ಮಾಡುತ್ತಿರುವ ಜಾಲಗಳ ಪತ್ತೆಗೆ ಇಲಾಖೆ ಹಾಗೂ ಸರಕಾರ ವಿಫಲವಾಗಿದೆ. ಕಲಬೆರಕೆ ಅಕ್ಕಿ ವಿತರಣೆಯಿಂದ ಜಿಲ್ಲೆಯ ಪಡಿತರ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ.
ಪ್ರಕರಣ ಪತ್ತೆ: ತುಮಕೂರು ತಾಲೂಕಿನ ಕೆಸ್ತೂರು ಗ್ರಾಮದ ವಿಎಸ್ಎಸ್ ಕೇಂದ್ರದಲ್ಲಿ ವಿತರಿಸಲಾಗಿದ್ದ ಪಡಿತರ ಅಕ್ಕಿಯಲ್ಲಿ ಅಪಾರ ಪ್ರಮಾಣದ ಕೃತಕ ಪ್ಲಾಸ್ಟಿಕ್ ಅಕ್ಕಿ ದೊರೆತಿದೆ. ಕುಟುಂಬದ ಮಹಿಳೆಯರು ಪ್ಲಾಸ್ಟಿಕ್ ಅಕ್ಕಿ ವಿಂಗಡಿಸಿ ಸಾಮಾಜಿಕ ಜಾಲಾ ತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…
ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…
'ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…
ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…
ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…