News Karnataka Kannada
Sunday, May 19 2024
ತುಮಕೂರು

ತುಮಕೂರಿ: ರೇಣುಕಾಚಾರ್ಯ ಮಂದಿರಕ್ಕೆ ರಂಭಾಪುರಿ ಜಗದ್ಗುರುಗಳ ಭೇಟಿ

Rambhapuri Jagadguru's visit to Tumkur
Photo Credit : News Kannada

ತುಮಕೂರು: ನಗರದ ಅಮರಜ್ಯೋತಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ರೇಣುಕಾಚಾರ್ಯ ಮಂದಿರ ಹಾಗೂ ಭವನಕ್ಕೆ ರಂಭಾಪುರಿ ಜಗದ್ಗುರುಗಳು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಸಿದ್ದರಬೆಟ್ಟರ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಸಂಸದ ಜಿ.ಎಸ್.ಬಸವರಾಜ್, ನಗರ ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮೋಹನ್‌ಕುಮಾರ್ ಪಟೇಲ್, ಪ್ರಭು ಬಾಳಯ್ಯ, ಅತ್ತಿರೇಣುಕಾನಂದ, ಟಿ.ಆರ್.ಸದಾಶಿವಯ್ಯ, ರಕ್ಷಿತ್, ಶಿವರುದ್ರಯ್ಯ, ಜೈಭಾರತ್ ಹರೀಶ್ ಸೇರಿ ಸಮಾಜದ ಪ್ರಮುಖರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು