News Karnataka Kannada
Friday, May 03 2024
ಬೆಂಗಳೂರು

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕೆಆರ್​ಎಸ್ ಗೆ ಮುತ್ತಿಗೆ

Vatal Nagaraj leads siege to KRS today
Photo Credit : News Kannada

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ನಡೆಸಿದ್ದ ವಾಟಾಳ್​ ನಾಗರಾಜ್​, ಇಂದು ಕೆಆರ್​ಎಸ್​ ಡ್ಯಾಂ ಮುತ್ತಿಗೆಗೆ ಮುಂದಾಗಿದ್ದಾರೆ.

ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​ನಿಂದ ಬೃಹತ್ ರ‍್ಯಾಲಿ ಮೂಲಕ ಕೆಆರ್​ಎಸ್  ಡ್ಯಾಂನತ್ತ ವಾಟಾಳ್ ಪಡೆ ಸಾವಿರಾರು ವಾಹನಗಳಲ್ಲಿ ತೆರಳಲಿದೆ. ಇದಲ್ಲದೇ, ಬೆಂಗಳೂರಿನ ರಾಜಾಜಿನಗರದಲ್ಲಿ ಕರ್ನಾಟಕ ರಾಷ್ಟ್ರ ಒಕ್ಕೂಟ, ಕರ್ನಾಟಕ ಸಂಘಟನೆಗಳ ಸಮಿತಿ, ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದಿಂದ ಕಾವೇರಿ ನದಿ ತೀರದ ಎಲ್ಲಾ ಅಣೆಕಟ್ಟುಗಳಲ್ಲಿ ಮಳೆ ಬಂದು ನೀರು ತುಂಬಲಿ. ಹಾಗೂ ಕಾವೇರಿ ನದಿ ನೀರಿನ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲೆಂದು ಹೋಮ ನಡೆಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು