ಬೆಂಗಳೂರು: ಕನ್ನಡದ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ರಮೇಶ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತೀಚೆಗೆ ರಾಜರಾಜೇಶ್ವರಿ ನಗರದಲ್ಲಿ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಶೂಟಿಂಗ್ ಮಾಡುತ್ತಿದ್ದಾಗ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದರಂತೆ. ಹೀಗಾಗಿ ಕಾಲಿಗೆ ಚಿಕಿತ್ಸೆ ಕೊಡಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು, ವೈದ್ಯರ ಸಲಹೆ ಮೇರೆಗೆ ನಾಳೆ ಆಸ್ಪತ್ರೆಯಿಂದ ಮಂಡ್ಯ ರಮೇಶ್ ಡಿಸ್ಚಾರ್ಜ್ ಆಗಲಿದ್ದಾರೆ. ಸದ್ಯ ಮಂಡ್ಯ ರಮೇಶ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖದ ಹಂತದಲ್ಲಿದ್ದಾರೆ ಎಂದು ರಮೇಶ್ ಪತ್ನಿ ಸರೋಜಾ ಹೆಗಡೆ ತಿಳಿಸಿದ್ದಾರೆ.
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…
ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…
ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.
ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…
ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್…
ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…