ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ಬೆಂಗಳೂರು: ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು ವಿಕಾಸ್ ವಿಕ್ಕಿಪಿಡಿಯ ತಂಡ ಹೊಸ ರೀಲ್ಸ್‌ವೊಂದು ಶೇರ್‌ ಮಾಡಿಕೊಂಡಿದೆ. ʻಆ ದಿನಗಳುʼ ಸಿನಿಮಾದ ಸಿಹಿ ಗಾಳಿ ಸಿಹಿ ಗಾಳಿ ಸಹಿ ಹಾಕಿದೆ ಮನಸಿನಲ್ಲಿ ಹಾಡಿನ ಟ್ಯೂನ್‌ ಬಳಸಿಕೊಂಡು ವಿಡಿಯೊವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಇದೀಗ ತಂಡದ ಕ್ರಿಯೇಟಿವಿಟಿ ಲೆವಲ್‌ಗೆ ನೋಡುಗರು ಫಿದಾ ಆಗಿದ್ದಾರೆ.

“ಬಿಸಿ ಗಾಳಿ ಬಿಸಿ ಗಾಳಿ ಸಹಿ ಹಾಕಿದೆ ಬಿಸಿಲಿನಲಿ..
BURN ಆಯ್ತು
Sweat ಆಯ್ತು
ಕೈ ಕಾಲು HEATನಲಿ
ಸೂರ್ಯ ಬಂದರೆ ಸಾಕು ದಿನವೂ ಬೆವರಲೇ ಬೇಕು
ನೀರು ಖಾಲಿ ಆಗೈತೆ..ತುಂಬಸೋಣ ಬಾ..ʼʼಎಂದು ರೀಲ್ಸ್‌ ಶೇರ್‌ ಮಾಡಿಕೊಂಡಿದ್ದಾರೆ.

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಅಷ್ಟು ಬಿಸಿಲು ಇದ್ರೂ ಶಾಲು ಬೇಕಾʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

ತಮ್ಮ ವಿಭಿನ್ನ ಕಾಮಿಡಿ ವಿಡಿಯೊಗಳಿಂದ ವಿಡಿಯೊ ಕ್ರಿಯೇಟರ್ ವಿಕಾಸ್ ( ವಿಕ್ಕಿ ಪೀಡಿಯಾ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚಿನ ʻನಾನು ನಂದಿನಿʼ ಹಾಡಿಗೆ ರೀಲ್ಸ್‌ ಮಾಡಿ ಸಖತ್‌ ಫೇಮಸ್‌ ಆಗಿದ್ದರು. ವಿಕ್ಕಿಪೀಡಿಯಾ ಖ್ಯಾತಿಯ ವಿಕಾಸ್‌ ಕಂಟೆಂಟ್ ಕ್ರಿಯೇಟರ್. ವಿಡಿಯೊದಲ್ಲಿ ವಿಕ್ಕಿಪೀಡಿಯಾ ವಿಕ್ಕಿ ಪಿಂಕ್‌ ವಿಗ್‌ ಧರಿಸಿ ಈ ರೀತಿಯ ಕ್ರಿಯೇಟಿವ್‌ ರೀಲ್ಸ್‌ ಹಂಚಿಕೊಳ್ಳುತ್ತಲೇ ಇರುತ್ತಾರೆ.

https://www.instagram.com/reel/C6jEv5hy3oO/?utm_source=ig_embed&ig_rid=3b4b694a-751d-4f5f-80a1-1c0843d2571c

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago