ವಿಧಾನಸೌಧ ಒಂದು ದೈವ ಮಂದಿರವಿದ್ದಂತೆ: ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿದ ಶಿವಕುಮಾರ್‌

ಬೆಂಗಳೂರು: ನೂತನ ಸಿಎಂ ಸಿದ್ದರಾಮಯ್ಯ ಹಾಗೂ ನೂತನ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರಾಜ್ಯದ ಶಕ್ತಿಸೌಧ ವಿಧಾನಸೌಧಕ್ಕೆ ಆಗಮಿಸಿದರು. ಈ ವೇಳೆ ಈ ವೇಳೆ ಡಿ.ಕೆ.ಶಿವಕುಮಾರ್ ವಿಧಾನಸೌಧ ಮೆಟ್ಟಿಲಿಗೆ ನಮಸ್ಕರಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ, ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದೆ. ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳನ್ನು ಕಾಪಾಡುವ ವಿಧಾನಸೌಧವು ಒಂದು ದೈವ ಮಂದಿರವಿದ್ದಂತೆ ಎಂದು ಡಿ.ಕೆ.ಶಿವಕುಮಾರ್ ಬರೆದುಕೊಂಡಿದ್ದಾರೆ.

Ashika S

Recent Posts

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

18 mins ago

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…

48 mins ago

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…

1 hour ago

ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು…

1 hour ago

ಮತ ಚಲಾಯಿಸಲು ಅಹಮದಾಬಾದ್‌ಗೆ ಆಗಮಿಸಲಿರುವ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಅಹಮದಾಬಾದ್‌ಗೆ ಭೇಟಿ ನೀಡಲಿದ್ದು, ಅಲ್ಲಿನ ಶಾಲೆಯೊಂದರಲ್ಲಿ ಮತ ಚಲಾಯಿಸಲಿದ್ದಾರೆ.

1 hour ago

ಬೀದರ್: ಬರಗಾಲದಲ್ಲಿ ಆಸರೆಯಾದ ‘ಉದ್ಯೋಗ ಖಾತ್ರಿ’

ಬರಗಾಲದಲ್ಲಿ ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದ ತಾಲ್ಲೂಕಿನ ನಿರುದ್ಯೋಗಿ ಹಾಗೂ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಕೆಲಸ ಆಸರೆಯಾಗಿದೆ.

2 hours ago