News Karnataka Kannada
Sunday, May 12 2024
ಬೆಂಗಳೂರು

ಪತ್ನಿ ಸ್ಪಂದನಾ ಮೃತದೇಹದೊಂದಿಗೆ ಬೆಂಗಳೂರಿಗೆ ಬಂದ ವಿಜಯ್ ರಾಘವೇಂದ್ರ

spandana
Photo Credit : News Kannada

ಬೆಂಗಳೂರು: ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಆಗಸ್ಟ್ 06ರಂದು ನಿಧನ ಹೊಂದಿದ್ದರು. ಆಗಸ್ಟ್ 6ರ ರಾತ್ರಿವೇ ಪತ್ನಿಯನ್ನು ಕಾಣಲು ಆಸ್ಪತ್ರೆಗೆ ತೆರಳಿದ್ದ ನಟ ವಿಜಯ್ ರಾಘವೇಂದ್ರ ಆಗಸ್ಟ್ 08ರ ರಾತ್ರಿ 11:30 ಸುಮಾರಿಗೆ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಜೊತೆಗೆ ಪತ್ನಿಯ ಮೃತದೇಹವನ್ನೂ ತಂದಿದ್ದಾರೆ.

ಬ್ಯಾಂಕಾಕ್​ನಲ್ಲಿ ಮರಣೋತ್ತರ ಪರೀಕ್ಷೆಗಳು ಸೇರಿದಂತೆ ಇತರೆ ಎಲ್ಲ ಕಾನೂನು ನಿಯಮಗಳನ್ನು ಮುಗಿಸಿ ಕಾರ್ಗೊ ಮೂಲಕ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬೆಂಗಳೂರಿಗೆ ವಿಜಯ್ ರಾಘವೇಂದ್ರರ ಪತ್ನಿ ಸ್ಪಂದನಾರ ಮೃತದೇಹವನ್ನು ತರಲಾಗಿದೆ. ಈ ವೇಳೆ ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾರ ಹಲವು ಆಪ್ತರು, ಸಂಬಂಧಿಗಳು ಮೃತದೇಹವನ್ನು ಸ್ವೀಕರಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದರು.

ಬ್ಯಾಂಕಾಕ್​ನಲ್ಲಿ ಮರಣೋತ್ತರ ಪರೀಕ್ಷೆಗಳು ಸೇರಿದಂತೆ ಇತರೆ ಎಲ್ಲ ಕಾನೂನು ನಿಯಮಗಳನ್ನು ಮುಗಿಸಿ ಕಾರ್ಗೊ ಮೂಲಕ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬೆಂಗಳೂರಿಗೆ ವಿಜಯ್ ರಾಘವೇಂದ್ರರ ಪತ್ನಿ ಸ್ಪಂದನಾರ ಮೃತದೇಹವನ್ನು ತರಲಾಗಿದೆ. ಈ ವೇಳೆ ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾರ ಹಲವು ಆಪ್ತರು, ಸಂಬಂಧಿಗಳು ಮೃತದೇಹವನ್ನು ಸ್ವೀಕರಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು