ಬೆಂಗಳೂರು ವೆದರ್ ಸಕತ್ ಮಗಾ’ ವಿರಾಟ್‌ ವಿಡಿಯೋ ವೈರಲ್‌

ಬೆಂಗಳೂರು: ಐಪಿಎಲ್ ಟೀಂ ಆರ್‌ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿ ಅವರ ಅಪ್ಪಟ ಅಭಿಮಾನಿಗಳು. ಕಳೆದ 15ಕ್ಕೂ ಹೆಚ್ಚು ವರ್ಷದಿಂದ ಕೊಹ್ಲಿ ಬೆಂಗಳೂರು ಟೀಂಗೆ ಆಡುತ್ತಿದ್ದಾರೆ. ಹೀಗಿದ್ದಾಗ ಸ್ವಲ್ಪ ಸ್ವಲ್ಪ ಕನ್ನಡ ಕಲಿತಿದ್ದಾರೆ. ವಿರಾಟ್ ಕೊಹ್ಲಿ ಅವರೀಗ, ಕನ್ನಡ ಭಾಷೆ ಮಾತನಾಡಿದ್ದನ್ನು ನೀವು ನೋಡಿದ್ದೀರಾ? ಹಾಗಾದರೆ ಮುಂದೆ ನೋಡಿ.

ಈಗ ಇದೇ ಕೊಹ್ಲಿ ಅವರು ಖಾಸಗಿ ಸಂದರ್ಶನದ ಸಮಯದಲ್ಲಿ, ಕನ್ನಡದಲ್ಲಿ ಮಾತನಾಡಿದ್ದು ಫುಲ್ ವೈರಲ್ ಆಗುತ್ತಿದೆ. ಆ ಬಗ್ಗೆ ವಿಡಿಯೋ ಇದೆ ಮುಂದೆ ನೋಡಿ. ಕೊಹ್ಲಿ ಅವರು ಖಾಸಗಿ ಸಂದರ್ಶನದ ಸಮಯದಲ್ಲಿ, ಕನ್ನಡದಲ್ಲಿ ಮಾತನಾಡಿದ್ದು ಫುಲ್ ವೈರಲ್ ಆಗುತ್ತಿದೆ. ಆ ಬಗ್ಗೆ ವಿಡಿಯೋ ಇದೆ ಮುಂದೆ ನೋಡಿ. ದಿ ಬ್ಯಾಂಗಳೋರ್ ವೆದರ್ ಮಗಾ’ ಅಂತ ಸಂದರ್ಶಕ ಪ್ರಶ್ನೆ ಕೇಳಿದಾಗ, ಅದಕ್ಕೆ ವಿರಾಟ್ ಕೊಹ್ಲಿ ಅವರು ‘ಸಖತ್ ಮಗಾ’ ಅಂತಾ ಉತ್ತರ ನೀಡಿದ್ದಾರೆ. ಹಾಗೇ ಕನ್ನಡದಲ್ಲಿ ಮಾತು ಮುಂದುವರಿಸುವ ವಿರಾಟ್ ಕೊಹ್ಲಿ ಅವರು, ‘ನನಗೆ ಕನ್ನಡ ಗೊತ್ತಿಲ್ಲ. ಏನ್ ಗುರೂ, ಏನ್ ಡ್ಯಾಡಿ’ ಅಂತಾ ಡೈಲಾಗ್ ಹೇಳಿದ್ದಾರೆ. ಹಾಗೇ ಇದೇ ವೇಳೆ ನನಗೆ ಗೊತ್ತಿಲ್ಲ ಆದರೆ ಯಾರೋ ಒಬ್ಬರು ಹಿಂಗೆ ಹೇಳಿ ಅಂತಾ ಹೇಳಿದ್ರು, ಅದಕ್ಕೆ ಈಗ ಇಷ್ಟು ಕನ್ನಡನ ನಾನು ಮಾತನಾಡುತ್ತೇನೆ ಅಂತಾ ಹೇಳಿದ್ದಾರೆ ವಿರಾಟ್ ಕೊಹ್ಲಿ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

https://www.instagram.com/reel/C1FUgRyPaKE/?utm_source=ig_embed&ig_rid=b9931ba1-846a-4e05-b8f5-6cb300a8e601

Ramya Bolantoor

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago