Bengaluru 22°C
Ad

ಅಪ್ರಾಪ್ತೆಯ ಖಾಸಗಿ ವಿಡಿಯೋ ಹಿಡಿದು ಬ್ಲಾಕ್​ಮೇಲ್ : ಕುಟುಂಬ ಆತ್ಮಹತ್ಯೆಗೆ ಯತ್ನ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಕಾಮುಕನ ಕಣ್ಣು ಬಿದ್ದಿದ್ದು . ಮದ್ವೆಯಾಗಿ ಎರೆಡು ಮಕ್ಕಳಿದ್ದರೂ ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ. ಜೊತೆಗೆ ಆಕೆಯ ಖಾಸಗಿ ಫೋಟೊ, ವಿಡಿಯೋ ಹಿಡಿದು ಬ್ಲಾಕ್​ಮೇಲ್ ಮಾಡಿದ್ದ ಪರಿಣಾಮ ಈಗ ಒಂದೇ ಕುಟುಂಬದ ನಾಲ್ವರು ವಿಷ ಪ್ರಾಶಾಣ ಮಾಡಿದ್ದು, ಓರ್ವ ಮೃತ ಪಟ್ಟಿದ್ರೆ, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಚಾಮರಾಜನಗರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಕಾಮುಕನ ಕಣ್ಣು ಬಿದ್ದಿದ್ದು . ಮದ್ವೆಯಾಗಿ ಎರೆಡು ಮಕ್ಕಳಿದ್ದರೂ ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ. ಜೊತೆಗೆ ಆಕೆಯ ಖಾಸಗಿ ಫೋಟೊ, ವಿಡಿಯೋ ಹಿಡಿದು ಬ್ಲಾಕ್​ಮೇಲ್ ಮಾಡಿದ್ದ ಪರಿಣಾಮ ಈಗ ಒಂದೇ ಕುಟುಂಬದ ನಾಲ್ವರು ವಿಷ ಪ್ರಾಶಾಣ ಮಾಡಿದ್ದು, ಓರ್ವ ಮೃತ ಪಟ್ಟಿದ್ರೆ, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಹೌದು, ತಾಳ ಬೆಟ್ಟದಲ್ಲಿ ಕೆ.ಆರ್ ನಗರ ತಾಲೂಕಿನ ಚಂದಗಾಲು ಗ್ರಾಮದ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದರಲ್ಲಿ ಮಾಹದೇವನಾಯ್ಕ ಎಂಬಾತ ಸಾವನ್ನಪ್ಪಿದ್ರೆ, ಲೀಲಾವತಿ ಗೌರಮ್ಮ ಹಾಗೂ ಅಪ್ರಾಪ್ಥೆಯ ಸ್ಥಿತಿ ಚಿಂತಾಜನಕವಾಗಿದೆ.

ಕೆ.ಆರ್ ನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಆ ಠಾಣೆಯ ಪಿಎಸ್ಐ ಹಾಗೂ ಇನ್ಸ್ ಪೆಕ್ಟರ್ ಎರೆಡು ಬಾರಿ ಹೋದಾಗಲೂ ದೂರು ತೆಗೆದುಕೊಳ್ಳದೆ ವಾಪಸ್ಸು ಕಳುಹಿಸಿದ್ದಾರೆ.ದೂರು ದಾಖಲಿಸಿಕೊಳ್ಳದ ಪೊಲೀಸರ ವಿರುದ್ದ ಕಠಿಣ ಕ್ರಮ ಆಗಬೇಕಿದೆ.

Ad
Ad
Nk Channel Final 21 09 2023
Ad