ಗೇಟ್ ಪ್ರವೇಶಕ್ಕೆ ಮುಹೂರ್ತ ನಿಗದಿ: ಐಐಎಸ್ಸಿ

ಬೆಂಗಳೂರು: ಇಂಜಿನಿಯರಿಂಗ್ ನ ಗ್ರಾಜುಯೇಟ್ ಆಪ್ಟಿಟ್ಯೂಡ್ ಪರೀಕ್ಷೆಗೆ(GATE) ಅಡ್ಮಿಟ್ ಕಾರ್ಡ್ 2024 ಅನ್ನು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಜನವರಿ ೩ರಂದು ಬಿಡುಗಡೆಗೊಳಿಸಲಿದೆ.

ಅಧಿಕೃತ ಹಾಲ್ ಟಿಕೆಟ್ ಗಳನ್ನು ಪಡೆಯಲು ಅಭ್ಯರ್ಥಿಗಳು gate2024.iisc.ac.in. ವೆಬ್ ಸೈಟ್ ನಲ್ಲಿ ಅಗತ್ಯವಿರುವ ವಿಷಯಗಳನ್ನು ನಮೂದಿಸಬೇಕು.

ಗೇಟ್ ಪರೀಕ್ಷೆಯು ಫೆಬ್ರವರಿ3, 4, 10, 11, 12ರಂದು ವಿವಿಧ ಕೇಂದ್ರಗಳಲ್ಲಿ ನಡೆಯಲಿದ್ದು, ಬೆಳಗ್ಗೆ 9:30 ರಿಂದ ಮದ್ಯಾಹ್ನ 12:30ರ ವರೆಗೆ ಮತ್ತು ಮದ್ಯಾಹ್ನ 2:30 ರಿಂದ ಸಂಜೆ 5:30ರ ವರೆಗೆ, ಹೀಗೆ ಎರಡು ಪಾಳಿಯಲ್ಲಿ ನಡೆಸಲಾಗುವುದು.

ಗೇಟ್ ಪ್ರವೇಶ ಕಾರ್ಡ್ 2024 ಅನ್ನು ಪ್ರವೇಶಿಸಲು ಅನುಸರಿಸಬೇಕಾದ ಹಂತಗಳು:

gate2024.iisc.ac.in ವೆಬ್‌ಸೈಟ್‌ಗೆ ಭೇಟಿ ನೀಡಿ

ಮುಖಪುಟದಲ್ಲಿ, GATE ಪ್ರವೇಶ ಕಾರ್ಡ್ ಡೌನ್‌ಲೋಡ್ ಲಿಂಕ್ ಅನ್ನು ಕ್ಲಿಕ್ ಮಾಡಿ

ಅಗತ್ಯ ಲಾಗಿನ್ ಮಾಹಿತಿಯನ್ನು ಒದಗಿಸಿ

ನಂತರ ಪ್ರವೇಶ ಕಾರ್ಡ್ ಪರದೆಯ ಮೇಲೆ ಕಾಣಿಸುತ್ತದೆ

ಹಾಲ್ ಟಿಕೆಟ್ ಅನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ

ಭವಿಷ್ಯದ ಉಲ್ಲೇಖಕ್ಕಾಗಿ ಹಾರ್ಡ್‌ಕಾಪಿಯನ್ನು ಇರಿಸಿ

GATE 2024 ಪ್ರವೇಶ ಕಾರ್ಡ್ ಅಭ್ಯರ್ಥಿಯ ಹೆಸರು, ದಾಖಲಾತಿ ಐಡಿ, ಪರೀಕ್ಷಾ ಕೇಂದ್ರ, ಪರೀಕ್ಷೆಯ ದಿನಾಂಕ ಮತ್ತು ಸಮಯ, ಪೇಪರ್ ಕೋಡ್ ಮತ್ತು ವರ್ಗದಂತಹ ಅಗತ್ಯ ಮಾಹಿತಿಯನ್ನು ಒಳಗೊಂಡಿದೆ.

Maithri S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago