News Karnataka Kannada
Saturday, May 04 2024
ಬಳ್ಳಾರಿ

ತುಂಗಭದ್ರಾ ನದಿ ದಾಟುವಾಗ ಮೊಸಳೆ ಬಾಯಿಗೆ ಸಿಕ್ಕಿ ರೈತ ಸಾವು

Ballari
Photo Credit :

ಬಳ್ಳಾರಿ :  ಮೊಸಳೆ ದಾಳಿ ನಡೆಸಿ 38 ವರ್ಷದ ರೈತ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನಲ್ಲಿ ಕಳೆದ ಸಂಜೆ ಸಂಭವಿಸಿದೆ. ಮೃತ ರೈತನನ್ನು ವೀರೇಶ್ ಕೆ ಎಂದು ಗುರುತಿಸಲಾಗಿದ್ದು ತುಂಗಭದ್ರ ನದಿ ದಾಟುವ ವೇಳೆ ಮೊಸಳೆ ದಾಳಿ ನಡೆಸಿ ಈ ದುರ್ಘಟನೆ ನಡೆದಿದೆ. ಮೊಸಳೆ ಬಾಯಿಯಿಂದ ಮೃತ ರೈತನನ್ನು ಪೊಲೀಸರು ಹೊರಗೆ ಎಳೆದಿದ್ದಾರೆ. ಆದರೆ ಅಷ್ಟರಲ್ಲೆ ಪ್ರಾಣಪಕ್ಷಿ ಹಾರಿಹೋಗಿತ್ತು.

ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ತುಂಗಭದ್ರ ನದಿಯಲ್ಲಿ ಈ ರೀತಿ ಮೊಸಳೆಯ ಬಾಯಿಗೆ ಸಿಲುಕಿ ಮೃತಪಟ್ಟ ಎರಡನೇ ಘಟನೆ ಇದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು