ಬಳ್ಳಾರಿ: ಹೊಸ ಪಕ್ಷ ಕಟ್ಟುವ ಹಕ್ಕು ಎಲ್ಲರಿಗೂ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇವರಾಜ ಅರಸು, ಎಸ್.ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ಶ್ರೀರಾಮುಲು ಅವರು ರಾಜ್ಯದ ಇತಿಹಾಸದಲ್ಲಿ ಹೊಸ ಪಕ್ಷ ಕಟ್ಟಿದ್ದಾರೆ. ಆದರೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿಲ್ಲ ಎಂದರು.
“ಬಿಜೆಪಿ, ಜೆಡಿಎಸ್ ಏನು ಬೇಕಾದರೂ ಹೇಳಲಿ, ಯಾರು ಹೊಸ ಪಕ್ಷವನ್ನು ರಚಿಸುತ್ತಾರೋ, ಆದರೆ ಈ ಬಾರಿ ರಾಜ್ಯದ ಜನರು ಕಾಂಗ್ರೆಸ್ ಪರವಾಗಿದ್ದಾರೆ ಮತ್ತು ನಾವು 2023 ರ ಚುನಾವಣೆಯಲ್ಲಿ ಶೇಕಡಾ 100 ರಷ್ಟು ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನವರಿ ಅಂತ್ಯದೊಳಗೆ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.
ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ…
ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ…
ನೆನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆ ಸುರಿದು ಭೂಮಿಯನ್ನುವರುಣ ತಂಪಾಗಿಸಿದ್ದಾನೆ ಆದರೆ ಕೆಲವಡೆ ಅವಾಂತರಗಳಾಗಿವೆ.ಕೃಷ್ಣನ ನಾಡು ಉಡುಪಿಯಲ್ಲೂ ಮಂಗಳವಾರ…
ಈಗ ಮಾವು ಸೀಜನ್. ಯಾವ ಹಣ್ಣಿನ ಅಂಗಡಿ ನೋಡಿದರಲ್ಲಿ ಮಾವಿನ ರಾಶಿ ಕಂಡುಬರುತ್ತದೆ. ಆದರೆ ಈಗ ಕೆಲವೊಂದು ಮಾವು ಅಪಾಯಕಾರಿ…
ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 15…
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…