Categories: ಬೀದರ್

ಆಸ್ತಿ ವಿವಾದ: ತಂದೆಯನ್ನೇ ಕೊಂದ ಮಗ

ಹುಮನಾಬಾದ್: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ ಘಟನೆ ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ಸಂಭವಿಸಿದೆ.

ತಾಲೂಕಿನ ಘಾಟಬೋರಳ ಗ್ರಾಮದ ದಿಗಂಬರ ತುಕಾರಾಮ ಇರದೆ (65) ಕೊಲೆಗೀಡಾದ ವ್ಯಕ್ತಿ. ಮೃತವ್ಯಕ್ತಿಯ ಮಗ ದಿನೇಶ ಇರದೆ ತಂದೆಯನ್ನು ಕಟ್ಟಿಗೆಯಿಂದ ಬಲವಾಗಿ ಹೊಡೆದು ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ.

ಭಾನುವಾರ ಸಂಜೆ ಕಟ್ಟಿಗೆಯಿಂದ ತಂದೆಯ ತಲೆಗೆ ಹೊಡೆದಿದ್ದು ಭಾರೀ ರಕ್ತಸ್ರಾವ ಆಗುತ್ತಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗಿನ ಜಾವ ದಿಗಂಬರ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಪೊಲೀಸ್ ಅಧಿಕಾರಿಗಳು ದೂರು ಪಡೆದುಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Ashika S

Recent Posts

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮದುವೆ ದಿನಾಂಕ ಫಿಕ್ಸ್

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ…

9 mins ago

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಹತ್ಯೆ

ಇಲ್ಲಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

10 mins ago

ಮೆಕ್ಯಾನಿಕ್‌ಗಳ ಬಗ್ಗೆ ಅವಹೇಳ ಹೇಳಿಕೆ : ಝೀ ವಾಹಿನಿ ವಿರುದ್ಧ ಗ್ಯಾರೇಜ್‌ ಮಾಲಿಕರ ಸಂಘ ಆಕ್ರೋಶ

ಇತ್ತೀಚೆಗಷ್ಟೆ ಝೀ ವಾಹಿಯಲ್ಲಿ ಪ್ರಸಾರವಾಗುವ ಮಹಾನಟಿ ಕಾರ್ಯಕ್ರಮದಲ್ಲಿ ಮೆಕ್ಯಾನಿಕ್‌ಗಳ ಬಗ್ಗೆ ಹೇಳಿಕೆ ನೀಡಲಾಗಿತ್ತು ಹಾಗೂ ತೀರ್ಪುಗಾರರ ವಿರುದ್ಧ ಕೇಸ್‌ ಕೂಡ…

20 mins ago

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್‌

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮಾಜಿ ಸಿಎಂ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ.

26 mins ago

ಕುಟುಂಬಸ್ಥರೊಂದಿಗೆ ಈಜು ಕಲಿಯಲು ಹೋದ ಬಾಲಕ ನೀರುಪಾಲು

ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.

42 mins ago

ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ.

1 hour ago