ಬೀದರ: ದೇಶದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಿದ ಶುಭ ಸಂಧರ್ಭದಲ್ಲಿ ಅದಕ್ಕಾಗಿ ಶ್ರಮಿಸಿದ ವೈದ್ಯಾಧಿಕಾರಿಕಗೆಳಿಗೆ, ಮತ್ತು ಸಂಬಂಧ ಪಟ್ಟ ಸಿಬ್ಬಂದಿಗೆ ಇಂದು ಬೀದರ ಬಿಜೆಪಿ ನಗರ ಘಟಕ ವತಿಯಿಂದ ಚಿದ್ರಿ ಕಾಲೋನಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಶಿವಶಂಕರ ಭೀಮಾ, ಡಾ.ಫೋರ್ನಾಥ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಲಾಯಿತು.
ಇದೇ ವೇಳೆ ಗಾಯತ್ರಿ ಅವರಿಗೆ ಲಸಿಕೆ ಕೂಡ ನೀಡಲಾಯಿತು. ಈ ಸಂದರ್ಭದಲ್ಲಿ ಶಿವಾನಂದ ಮಂಠಾಳಕರ್, ರಘುನಾಥ್ ಮಲ್ಕಾಪೂರೆ, ಬಾಬು ವಾಲಿ, ಈಸ್ವರ ಸಿಂಗ್ ಠಾಕೂರ್, ಅಶೋಕ ಹೊಕ್ಕರಾಣೆ, ಶಿವಪುತ್ರ ವೈದ್ಯ, ಶಶೀಧರ ಹೊಸಳ್ಳಿ, ಹಣಮಂತ ಬುಳ್ಳಾ, ನರೇಶ ಗೌಳಿ, ಪ್ರಕಾಶ ನಂದ ಗೌಳಿ, ರಫೂದ್ಧೀನ ಕಚೇರಿವಾಲಾ, ಸಂಜು ಕುಮಾರ ಪಾಟೀಲ್, ರಾಜಕುಮಾರ ಪಾಟೀಲ್ , ಗಣೇಶ ಬೊಸ್ಲೆ, ಹೇಮಲತಾ ಜೋಷಿ ಹಾಗೂ ನಿಲಮ್ಮ ಸ್ವಾಮಿ ಇತರರಿದ್ದರು.
ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡವನ್ನು ಆತಿಥೇಯ ಸನ್ರೈಸರ್ಸ್ ಹೈದರಾಬಾದ್ ತಂಡ…
ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.