News Karnataka Kannada
Wednesday, May 01 2024
ಬೀದರ್

ಮುಂದಿನ ವಾರ ಬೀದರ್‌ ಗೆ ಮುಖ್ಯ ಮಂತ್ರಿ ಬೊಮ್ಮಾಯಿ

Basavaraj Bommaih V Ponnuraj 01082021
Photo Credit :

ಬೀದರ:  ಮುಂದಿನ ವಾರ ವಿಶ್ವಗುರು ಬಸವಣ್ಣನವರ ಕರ್ಮ ಜಿಲ್ಲೆ ಬೀದರಗೆ ಆಗಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ
ಸೋಮವಾರ ಕರ್ನಾಟಕ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರ ನೇತೃತ್ವದ ತಂಡವು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಸನ್ಮಾನಿಸಿ ಗೌರವಿಸಿದ ಸಂದರ್ಭದಲ್ಲಿ ಈ ವಿಚಾರ ಸ್ಪಷ್ಟಪಡಿಸಿದರು.
ಈ ಸಂಧರ್ಭದಲ್ಲಿ ಬೀದರ ನಗರ ಅಭಿವೃದ್ಧಿ ಕುರಿತು ಚರ್ಚಿಸಿದ ನಂತರ ಮುಂದಿನ ವಾರ ಬೀದರ ನಗರಕ್ಕೆ ಆಗಮಿಸುವುದಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಪ್ರಮುಖರಾದ ಸೋಮನಾಥ ಪಾಟೀಲ, ಬಸವರಾಜ ಆರ್ಯ, ಜಗನ್ನಾಥ ಪಾಟೀಲ ಸಿರಕಟ್ಟನಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು