ಬೀದರ್: ಒಂದಲ್ಲ ಎರಡಲ್ಲ ಬರೋಬ್ಬರಿ 17 ಜನರಿಗೆ ಹುಚ್ಚು ನಾಯಿ ಕಚ್ಚಿರುವಂತ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಎರಡು ದಿನದಿಂದ ನಿರಂತರವಾಗಿ ದಾಳಿ ನಡೆಸುತ್ತಿದ್ದು, ಮನುಷ್ಯರು ಮಾತ್ರವಲ್ಲ ಹಸು, ಎಮ್ಮೆಗಳಿಗೂ ಕಚ್ಚಿದೆ. ಹೀಗಾಗಿ ಗ್ರಾಮಸ್ಥರೆಲ್ಲ ಭಯದಿಂದಾನೇ ಕಾಲ ಕಳೆಯುತ್ತಿದ್ದಾರೆ. ಈಗಾಗಲೇ ಆಸ್ಪತ್ರೆಯ ಬೆಡ್ ಗಳು ತುಂಬಿವೆ.
ಎರಡು ದಿನದಿಂದ ಈ ರೀತಿಯ ಸಮಸ್ಯೆ ಎದುರಾಗಿದ್ರು ಕೂಡ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಗಮನ ಹರಿಸುತ್ತಿಲ್ಲ. ಜನರು ಮನೆಯಿಂದ ಹೊರಗೆ ಬರುವುದಕ್ಕೆ ಭಯ ಪಡುತ್ತಿದ್ದಾರೆ. ಸದ್ಯ ಗಾಯಾಳುಗಳು ಬಸವ ಕಲ್ಯಾಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗಿವೆ. ಇದೀಗ ಅವರ ವಿರುದ್ಧ…
ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.…
ಈಗಾಗಲೇ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್. ಡಿ ರೇವಣ್ಣ ಪುತ್ರ, ಸಂಸದ ಪ್ರಜ್ವಲ್ ರೇವಣ್ಣಗೆ…
ವಿಪರೀತ ಸೆಖೆಯಿದೆ ಎಂದು ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ.