Categories: ಬೀದರ್

ನಾರಾಯಣಪುರದಲ್ಲಿ ನಾಯಿಗಳ ಕಾಟ: 17 ಜನರಿಗೆ ಕಡಿತ

ಬೀದರ್: ಒಂದಲ್ಲ ಎರಡಲ್ಲ ಬರೋಬ್ಬರಿ 17 ಜನರಿಗೆ ಹುಚ್ಚು ನಾಯಿ ಕಚ್ಚಿರುವಂತ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಎರಡು ದಿನದಿಂದ ನಿರಂತರವಾಗಿ ದಾಳಿ ನಡೆಸುತ್ತಿದ್ದು, ಮನುಷ್ಯರು ಮಾತ್ರವಲ್ಲ ಹಸು, ಎಮ್ಮೆಗಳಿಗೂ ಕಚ್ಚಿದೆ. ಹೀಗಾಗಿ ಗ್ರಾಮಸ್ಥರೆಲ್ಲ ಭಯದಿಂದಾನೇ ಕಾಲ ಕಳೆಯುತ್ತಿದ್ದಾರೆ. ಈಗಾಗಲೇ ಆಸ್ಪತ್ರೆಯ ಬೆಡ್ ಗಳು ತುಂಬಿವೆ.

ಎರಡು ದಿನದಿಂದ ಈ ರೀತಿಯ ಸಮಸ್ಯೆ ಎದುರಾಗಿದ್ರು ಕೂಡ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಗಮನ ಹರಿಸುತ್ತಿಲ್ಲ. ಜನರು ಮನೆಯಿಂದ ಹೊರಗೆ ಬರುವುದಕ್ಕೆ ಭಯ ಪಡುತ್ತಿದ್ದಾರೆ. ಸದ್ಯ ಗಾಯಾಳುಗಳು ಬಸವ ಕಲ್ಯಾಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

Gayathri SG

Recent Posts

ಯುವಕನಿಗೆ ಲೈಂಗಿಕ ಕಿರುಕುಳ: ವಾಸ್ತು ತಜ್ಞನ ಬಂಧನ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

11 mins ago

ʼತಡರಾತ್ರಿ ತಾಯಿ ಕಾಣೆʼ; ರೇವಣ್ಣನ ವಿರುದ್ಧ ಯವಕನಿಂದ ದೂರು ದಾಖಲು

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗಿವೆ. ಇದೀಗ ಅವರ ವಿರುದ್ಧ…

19 mins ago

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.…

31 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು !

ಈಗಾಗಲೇ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣಗೆ…

43 mins ago

ವಿಪರೀತ ಸೆಖೆಯಿದೆ ಎಂದು ಟೆರೇಸ್ ನಲ್ಲಿ ಮಲಗಿದ್ದ ಶಿಕ್ಷಕ ಸಾವು

ವಿಪರೀತ ಸೆಖೆಯಿದೆ ಎಂದು ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.

48 mins ago

ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ

ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ.

1 hour ago