Categories: ಬೀದರ್

ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ !

ಬೀದರ್: ತಾಲೂಕಿನ ಚಾಂಬೋಳ ಗ್ರಾಮದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದೆ. ಮೂರು ಮಕ್ಕಳಿರೋ ಮಹಿಳೆ ಮೇಲೆ ಸತೀಶ್‌ ಎಂಬಾತ ಅತ್ಯಾಚಾರ  ಎಸಗಿದ್ದಾನೆ.

ಗ್ರಾಮದ ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಮಹಿಳೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ ಹಲ್ಲೆಗೈದು ಆರೋಪಿ ಪರಾರಿಯಾದ್ದಾನೆ.

ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜನವಾಡ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅತ್ಯಾಚಾರ ಹಾಗು ಕೊಲೆ ಕೇಸ್‌ ದಾಖಲಿಸಲಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

Chaitra Kulal

Recent Posts

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

26 mins ago

ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.

44 mins ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನಾಳ ಕೊಲೆ ಖಂಡಿಸಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ

ಇತ್ತೀಚೆಗೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬ್ಬಿಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಕು. ಮೀನಾಳ ಕೊಲೆಯನ್ನು ಖಂಡಿಸಿ ಧಾರವಾಡ ಜಿಲ್ಲಾ ಅಹಿಂದ…

58 mins ago

ಜೀವಂತವಾಗಿರುವ ಮಹಿಳೆ ಸತ್ತಿರೋದಾಗಿ ಘೋಷಿಸಿರುವ ಆಹಾರ ಇಲಾಖೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಅಂಜಿನಮ್ಮ ಎನ್ನುವ ಮಹಿಳೆಯೋರ್ವರು, ಆಹಾರ ಇಲಾಖೆಯ ಯಡವಟ್ಟಿನಿಂದ ಅವರು ಸೌಕರ್ಯಗಳಿಂದ ವಂಚಿಯರಾಗಿದ್ದಾರೆ.

59 mins ago

ಡಿಮ್ಹಾನ್ಸ್ ಸಂಸ್ಥೆಯಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ

ಶ್ರೀ ಜಗಜ್ಯೋತಿ ಬಸವಣ್ಣನವರು 12ನೇ ಶತಮಾನದಲ್ಲಿ ಎಲ್ಲರಿಗೂ ಸಮಾನತೆ ಇರಬೇಕೆಂಬ ಒಳ್ಳೆಯ ಆಲೋಚನೆಯನ್ನು ಇಟ್ಟುಕೊಂಡು ಜಾತಿ ಪದ್ದತಿ ನಿರ್ಮೂಲನೆ ಮಾಡಲು,…

1 hour ago

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊರ್ವನ ಮೇಲೆ ಹಲ್ಲೆ

ಕ್ಷುಲ್ಲಕ ವಿಚಾರಕ್ಕೆ ಯುವಕನೊರ್ವನ ಮೇಲೆ ಗುಂಪೊಂದು ಜಾತಿ ನಿಂದನೆ ಮಾಡಿ, ಹಲ್ಲೇ ಮಾಡಿರುವ ಘಟನೆ ಗೋಪ್ಪನಕೊಪ್ಪದ ಗೊಲ್ಲರ ಓಣಿಯಲ್ಲಿ ನಡೆದಿದೆ.

2 hours ago