News Karnataka Kannada
Monday, April 29 2024
ಬೀದರ್

ಔರಾದ: ಬಸವ ದಳದ ವತಿಯಿಂದ ಸಡಗರದ ಬಸವ ಜಯಂತಿ ಆಚರಣೆ

Basava Jayanti celebrations
Photo Credit : News Kannada

ಔರಾದ: ತಾಲೂಕಿನ ವಡಗಾಂವ ದೇ ಗ್ರಾಮದಲ್ಲಿ ರಾಷ್ಟ್ರೀಯ ಬಸವದಳ ವತಿಯಿಂದ ಸಡಗರ ಸಂಭ್ರಮದಿಂದ ಬಸವ ಜಯಂತಿ ಆಚರಣೆ ಮಾಡಲಾಯಿತು.

ಬಸವೇಶ್ವರ ಫೋಟೊ, ಪ್ರತಿಮೆ ಹಾಗೂ ಪುತ್ಥಳಿಗಳಿಗೆ ಪೂಜಾ ಕಾರ್ಯಕ್ರಮ ನಡೆಯಿತು. ಬೆಳಗ್ಗೆ 9 ಗಂಟೆಗೆ ಗ್ರಾಮದ ಮಹಿಳೆಯರಿಂದ ಬಸವಣ್ಣನವರ ತೊಟ್ಟಿಲು ಕಾರ್ಯಕ್ರಮ ಜರುಗಿತು.

ವಡಗಾಂವ ದಿಂದ ಸಂತಪುರನ ಅನುಭವ ಮಂಟಪದ ವರೆಗೆ ನೂರಾರು ಸಂಖ್ಯೆಯಲ್ಲಿ ಬೈಕ್ ರ‍್ಯಾಲಿ ನಡೆಯಿತು. ಅಲ್ಲಿ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಜೈ ಘೋಷಣೆ ಮೊಳಗಿಸಿದರು. ಈ ಸಂದರ್ಭದಲ್ಲಿ ಪ್ರಕಾಶ್ ಜೀರ್ಗೆ, ಬಸವರಾಜ್ ಚಿಕಲಿಂಗೆ, ರಾಜಕುಮಾರ್ ಲೆಂಡಧರೆ, ಮಹದೇವ್ ಕಲ್ಲಾ, ರವಿಕುಮಾರ್ ಸ್ವಾಮಿ, ಸೋಮನಾಥ್ ಮಠಪತಿ, ಭಾರತ ಸ್ವಾಮಿ, ಸಚಿನ್ ಸ್ವಾಮಿ, ಶ್ರೀಕಾಂತ್, ಬಸಪ್ಪಾ ಗಡ್ರಾ, ನಾಗೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು