ಔರಾದ: ಔರಾದ ಮೀಸಲು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಪ್ರಭು ಚವ್ಹಾಣ ಅವರು ಅಸಂಖ್ಯಾತ ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತಹಸೀಲ್ ಕಚೇರಿವರೆಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶಿವಾನಂದ ಮಂಠಾಳಕರ್, ನಾಂದೇಡ್ ಜಿಲ್ಲೆಯ ಸಂಸದರಾದ ಪ್ರತಾಪ ಪಾಟೀಲ ಚಿಕ್ಲೆಕರ್, ಉದಗೀರ ಮಾಜಿ ಶಾಸಕರಾದ ಗೋವಿಂದ ಕೇಂದ್ರೆ, ಮುಖಂಡರಾದ ವಸಂತ ಬಿರಾದಾರ, ರೌಫುದ್ದೀನ್ ಕಛೇರಿವಾಲೆ, ಅಮರನಾಥ ಪಾಟೀಲ, ಶಿವರಾಜ ಗಂದಗೆ, ವೀರಣ್ಣಾ ಕಾರಬಾರಿ, ಅರಹಂತ ಸಾವಳೆ, ವಿಜಯಕುಮಾರ ಪಾಟೀಲ ಗಾದಗಿ, ಕೀರಣ ಪಾಟೀಲ, ಸುರೇಶ ಭೋಸ್ಲೆ, ಶರಣಪ್ಪಾ ಪಂಚಾಕ್ಷರಿ, ರಂಗರಾವ ಜಾಧವ, ಸಂತೋಷ ಪೋಕಲವಾರ, ಶಿವರಾಜ ಅಲ್ಮಾಜೆ, ಸಚಿನ್ ರಾಠೋಡ್, ದೊಂಡಿಬಾ ನರೋಟೆ, ಕೇರಬಾ ಪವಾರ, ಡಾ.ಕಲ್ಲಪ್ಪಾ ಉಪ್ಪೆ, ಡಾ.ವೈಜಿನಾಥ ಬುಟ್ಟೆ, ಪ್ರತೀಕ್ ಚವ್ಹಾಣ, ರಾಮಶೆಟ್ಟಿ ಪನ್ನಾಳೆ, ಹಣಮಂತ ಸುರನಾರ, ಖಂಡೋಬಾ ಕಂಗಟೆ, ಶೇಷರಾವ ಕೋಳಿ, ರಮೇಶ ಉಪಾಸೆ, ರಾಹುಲ ಕೇಂದ್ರೆ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…