ಬೀದರ್: ವಿಶ್ವಗುರು ಬಸವಣ್ಣನಿಗೆ ಸರಿಸಮನಾಗಿ ಸಿಎಂ ಕಟೌಟ್ ಹಾಕಿದಕ್ಕೆ ಬಸವಭಕ್ತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಿಎಂಗೆ ಕಟೌಟ್ ಗೆ ಬಾರಿ ವಿರೋಧ ಉಂಟಾಗಿದೆ. ವಿಶ್ವಕ್ಕೆ ಸಮಾನತೆ ಸಂದೇಶ ಸಾರಿದ ವಿಶ್ವ ಗುರು ಬಸವಣ್ಣ ಎಲ್ಲಿ, ಜಾತಿವಾದಿ ಸಿಎಂ ಸಿದ್ದರಾಮಯ್ಯ ಎಲ್ಲಿ ಎಂದು ಆಕ್ರೋಶ ವ್ಯಕ್ತವಾಗಿದೆ.
ಅಭಿನಂದನಾ ಸಮಾರಂಭ ನಡೆಯುವ ಥೇರು ಮೈದಾನದ ಮುಂಭಾಗ ಕಟೌಟ್ ಗಳುನ್ನು ಹಾಕಲಾಗಿದ್ದು,ಇದನ್ನು ಕಂಡ ಅಲ್ಲಿನ ಜನ ಸಿಡಿಮಿಡಿಗೊಂಡಿದ್ದಾರೆ.
ಬಸವಣ್ಣನನ್ನು ಕನ್ನಡದ ಸಾಂಸ್ಕೃತಿಕ ನಾಯಕ ಮಾಡಿದ್ದು ಹೆಮ್ಮೆ ಇದೆ ಆದರೆ ಸಿಎಂ ಹೋಲಿಕೆಗೂ ಒಂದು ಮಿತಿ ಇರಬೇಕು. ಜಾತಿ ರಹಿತ ಸಮಾಜದ ಸಂದೇಶವನ್ನು ಸಾರಿದ್ದು ಬಸವಣ್ಣ, ಆದ್ರೆ ಜಾತಿವಾದಿ ಸಿಎಂ ಸಿದ್ದರಾಮಯ್ಯ ಬಸವಣ್ಣನವರ ಜೊತೆ ಹೋಲಿಕೆ ಖಂಡನೀಯ ಎಂದು ಬಸವಕಲ್ಯಾಣದ ಜನ್ರು ಬಸವಣ್ಣ ಸರಿಸಮನಾದ ಕಟೌಟ್ ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಿಸಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…