News Karnataka Kannada
Monday, April 29 2024
ಬೀದರ್

ಬೀದರ್‌: ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಲು ಸಾರ್ವಜನಿಕರಲ್ಲಿ ಮನವಿ

More than 600 people tested positive for coronavirus in a single day
Photo Credit : News Kannada

ಬೀದರ: ಜಿಲ್ಲೆಯ ಎಲ್ಲಾ ಕಡೆ ಮಳೆಗಾಲ ಪ್ರಾರಂಭವಾಗುವುದರಿಂದ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕರು ಮನೆಯಲ್ಲಿ ಎಲ್ಲರೂ ಕಾಯಿಸಿ ಆರಿಸಿರುವ ನೀರು ಕುಡಿಯುವಂತೆ ಹಾಗೂ ಹೊಲ ಗದ್ದೆಗಳಿಗೆ ತೆರಳುವಾಗ ಕಾಯಿಸಿ ಆರಿಸಿರುವ ಕುಡಿಯುವ ನೀರು ತೆಗೆದುಕೊಂಡು ಹೋಗುವಂತೆ ಜಾಗ್ರತೆ ವಹಿಸಬೇಕು.

ಆರೋಗ್ಯದಲ್ಲಿ ಶೀತ, ಕೆಮ್ಮು, ಜ್ವರದ ಏರುಪೇರು ಕಂಡುಬಂದಲ್ಲಿ ತಕ್ಷಣವೇ ತಾಲ್ಲೂಕು ಆರೋಗ್ಯ ಕೇಂದ್ರ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು