Categories: ಬೀದರ್

ಬೀದರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಗದಲ್ ಯುವಕರು

ಬೀದರ: ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಅಶೋಕ ಖೇಣಿ ರವರ ಅಭಿವೃದ್ಧಿ ಕಾರ್ಯಮೆಚ್ಚಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಗದಲ್ ಗ್ರಾಮದ ಸುಮಾರು 30 ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು ಅವರಿಗೆ ಮಾನ್ಯ ಅಶೋಕ ಖೇಣಿ ಹಾಗು ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾದ ಚಂದ್ರಶೇಖರ್ ಚನಶಟ್ಟಿ, ಕರೀಮ ಸಾಬ ಕಮಠಾಣ ರವರು ಪಕ್ಷದ ಶಾಲು ಹೊದಿಸಿ ಬಾವುಟ ಕೊಟ್ಟು ಬರಮಾಡಿಕೊಂಡರು.

ಸೇರ್ಪಡೆಯಾದ ಬಳಿಕ ಮಾತನಾಡಿದ ಕಾರ್ತಿಕ ದೇಸಾಯಿ ರವರು ನಾನು ಸುಮಾರು 8 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಯುವ ಮೊರ್ಚ ಕಾರ್ಯದರ್ಶಿಯಾಗಿ ಕೆಲಸ ಮಾಡುವತ್ತೀದ್ದೆ ಅಲ್ಲಿ ಯಾವುದೇ ಕಾರ್ಯಕರ್ತರಿಗೆ ಸ್ಪಂದನೆ ಸಿಗುತ್ತಿಲ್ಲ ಆದರಿಂದ ಮಾನ್ಯ ಅಶೋಕ ಖೇಣಿ ರವರು ನಮ್ಮ ಗ್ರಾಮದಲ್ಲಿ ಸುಮಾರು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಎನಾದರೂ ಅಭಿವೃದ್ಧಿ ಆಗಬೇಕಾದರೆ ಅದು ಮಾನ್ಯ ಅಶೋಕ ಖೇಣಿ ಅವರಿಂದ ಸಾಧ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾನ್ಯ ಅಶೋಕ ಖೇಣಿ ರವರಿಗೆ ಮತ ಕೊಟ್ಟು ವಿಧಾನಸಭೆ ಆಯ್ಕೆ ಮಾಡಿ ಅಭಿವೃದ್ಧಿ ನೋಡಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಿಸಾನ್ ಸೇಲ್ ಅಧ್ಯಕ್ಷರಾದ ಸಂತೋಷ ಪಾಟೀಲ, ಕಿಸಾನ್ ಸೇಲ್ ರಾಜ್ಯ ಕಾರ್ಯದರ್ಶಿಯಾದ ಉದಯಕುಮಾರ್ ಚಟನಳ್ಳಿ, ಮುಖಂಡರಾದ ಆನಂದ ಕಾರಕಂಪಳ್ಳಿ, ವೈಜಿನಾಥ ಸೇರೀ ಅನೇಕರೂ ಹಾಜರಿದ್ದರು.

Ashika S

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

10 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

29 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

49 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago