News Karnataka Kannada
Monday, April 29 2024
ಬೀದರ್

ರಸ್ತೆಗೆ ಹಾಲು ಸುರಿದು ರೈತರಿಂದ ಪ್ರತಿಭಟನೆ

Bidar: Farmers protest by throwing milk on roads
Photo Credit : News Kannada

ಬಸವಕಲ್ಯಾಣ: ಹಾಲು ತಗೆದುಕೊಂಡು ಹೋಗದ ಕೆಎಮ್ಎಫ್ ಕ್ರಮ ಖಂಡಿಸಿ ರೈತರು ನೂರಾರು ಲೀಟರ್ ಹಾಲು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ ಪ್ರಸಂಗ ತಾಲೂಕಿನ ರಾಮತೀರ್ಥ ಗ್ರಾಮದಲ್ಲಿ ಜರುಗಿದೆ.

ಕಳೆದ 2 ದಿನಗಳಲ್ಲಿ ಹಾಲು ತಗೆದುಕೊಂಡು ಹೋಗುತ್ತಿಲ್ಲ ಎಂದು ಆಕ್ರೋಶಗೊಂಡ ರೈತರು ರಸ್ತೆ ಮೇಲೆ ಹಾಲು ಸುರಿದು ಕೆಎಮ್ಎಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ಪ್ರಮುಖರು ಆದ ಗ್ರಾಪಂ ಸದಸ್ಯ ಈಶ್ವರ ಬೋಕ್ಕೆ ಮಾತನಾಡಿ, ಕೆಎಮ್ಎಫ್’ನಿಂದ ಹಾಲು ತಗೆದುಕೊಂಡು ಹೋಗದ ಕಾರಣ ರೈತರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಇದರಿಂದ ಸಾವಿರಾರು ರೂ.ನಷ್ಟ ಅನುಭವಿಸಬೇಕಾಗಿದೆ ಎಂದು ಅಳಲು ತೋಡಿಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು