Categories: ಬೀದರ್

ಬೀದರ್: ‘ಕೋಟಿ ಕೋಟಿ ಸುರಿದರೂ ಗೆದ್ದಿದ್ದೇನೆ’- ಶರಣು ಸಲಗರ

ಬೀದರ್: ಬಸವಕಲ್ಯಾಣ ಶಾಸಕ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಪುತ್ರ ವಿಜಯಸಿಂಗ್ ಅವರು ನೂರಾರು ಕೋಟಿ ಹಣ ಸುರಿದರೂ ಮತದಾರರು ನನ್ನನ್ನು ಗೆಲ್ಲಿಸಿದ್ದಾರೆ ಎಂದು ಶರಣು ಸಲಗರ ಹೇಳಿದರು.

ನನಗೆ ಮತ ನೀಡಲು ಮುಂಬೈ, ಪುಣೆ, ಹೈದರಾಬಾದ್‌ನಿಂದಲೂ ಜನರು ಬಂದಿದ್ದರು. 92 ಸಾವಿರಕ್ಕೂ ಹೆಚ್ಚಿನ ಮತ ನೀಡಿ ಸಾವಿರಾರು ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಲಾಗಿದೆ ಎಂದರು.

Gayathri SG

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

2 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

2 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

3 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

3 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

3 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

3 hours ago