News Karnataka Kannada
Sunday, May 12 2024
ಬೀದರ್

ಬೀದರ್: ಪೋಷಕರು ಮಕ್ಕಳ ಬ್ಯಾಂಕ್ ಖಾತೆಯ ಹಣ ವರ್ಗಾವಣೆಯ ಮೇಲೆ ನಿಗಾವಹಿಸಿ- ಚನ್ನಬಸವಣ್ಣ ಎಸ್.ಎಲ್

Bidar: Parents should keep an eye on the transfer of money to their children's bank accounts: Channabasavanna SL
Photo Credit : News Kannada

ಬೀದರ್: ಜಿಲ್ಲೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಮೂರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ಇದೆ ಆದರಿಂದ ಪೋಷಕರು ತಮ್ಮ ಮಕ್ಕಳ ಬ್ಯಾಂಕ್ ಖಾತೆಯ ಹಣ ವರ್ಗಾವಣೆಯ ಮೇಲೆ ನಿಗಾವಹಿಸಬೇಕು.

ಜಿಲ್ಲೆಯ ನಾಗರಿಕರು ಹಾಗೂ ಯುವಕರು ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಬಾರದು. ಇಂತಹ ಕೃತ್ಯದಲ್ಲಿ ಭಾಗಿಯಾದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.

ಜಿಲ್ಲೆಯಲ್ಲಿ ಮನೆ ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕು. ತಮ್ಮ ಮನೆಗಳಿಗೆ ಸಿಸಿಟಿವಿ ಅಳವಡಿಸಬೇಕು. ತಾವು ಊರಿಗೆ ತೆರಳುವಾಗ ತಮ್ಮ ಮನೆಯ ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿ ತಮ್ಮ ಮನೆಯ ಮೇಲೆ ನಿಗಾ ಇಡುವಂತೆ ಹೇಳಬೇಕು.

ಹೆಚ್ಚಿನ ದಿನಕ್ಕಾಗಿ ಊರಿಗೆ ತೆರಳುವಂತಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ತಮ್ಮ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಗಳು ಸಂಚರಿಸುದನ್ನು ಕಂಡುಬಂದರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.

ವರದಿ:ಯೋಹಾನ್ ಪಿ ಹೊನ್ನಡ್ಡಿ ಬೀದರ್

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು