News Karnataka Kannada
Saturday, May 11 2024
ಬೀದರ್

ಬೀದರ್: ಶಾಂತಮ್ಮಾಗೆ ರಾಜ್ಯ ಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ

Bidar: Shantamma wins state-level best anganwadi worker award
Photo Credit : News Kannada

ಬೀದರ್,ಮಾ.8: ಬೆಂಗಳೂರಿನ ರವಿಂದ್ರ ಕಲಾ ಕ್ಷೇತ್ರದಲ್ಲಿ ಮಾ.8 ರಂದು ನಡೆದ ಮಹಿಳಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಬೀದರ ತಾಲೂಕಿನ ಘೋಡಪಳ್ಳಿ ವಲಯದ ಚಿಟ್ಟಾವಾಡಿ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮಾ ಅವರಿಗೆ “ರಾಜ್ಯ ಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ” ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇಲಾಖೆಯ ಸಚಿವರು ಗೌರವಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಅಂಗನವಾಡಿ ಕಾರ್ಯಕರ್ತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಪ್ರಭಾರಿ ನಿರೂಪಣಾಧಿಕಾರಿ ಶಿವಪ್ರಕಾಶ ಹಿರೇಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದ ಎನ್. ಕಲ್ಮಲಕರ್, ಪ್ರಥಮ ದರ್ಜೆ ಸಹಾಯಕ ಸಂಗಮೇಶ್ವರ ಕಾಜಿ, ಹಿರಿಯ ಮೇಲ್ವಿಚಾರಕಿ ಮಹಾನಂದ, ವಲಯ ಮೇಲ್ವಿಚಾರಕಿ ಗಜರಾಬಾಯಿ ಸೇರಿದಂತೆ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ವರ್ಗದವರು ಶುಭಾಶಯ ಕೋರಿ ಹರ್ಷ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು