Categories: ಬೀದರ್

ರಾಜ್ಯದಲ್ಲಿ ದಲಿತ ಸಿಎಂ ಕೂಗು ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು ?

ಬೀದರ್: ನೂತನ ಅನುಭವ ಮಂಟಪ ಕಾಮಗಾರಿಗೆ ಹಣ ಬಿಡುಗಡೆ ಕುರಿತು ಸ್ಥಳೀಯ ಬಿಜೆಪಿ ಶಾಸಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ನೂತನ ಅನುಭವ ಮಂಟಪದ ಕಾಮಗಾರಿಗೆ ಈಗಾಗಲೇ ಜಿಲ್ಲಾಧಿಕಾರಿಗಳ ಬ್ಯಾಂಕ್ ಖಾತೆಗೆ 50 ಕೋಟಿ ಹಣ ಜಮಾ ಮಾಡಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ದಲಿತ ಸಿಎಂ ಕೂಗು ವಿಚಾರವಾಗಿ ಬೀದರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ದಲಿತ ಸಿಎಂ ಎಂದು ಎಲ್ಲಿ ಹೇಳಿದ್ದಾರೆ
ಎಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರವರು ಹೇಳಿದ ಮಾತನ್ನು ಟ್ವಿಟ್ ಮಾಡಿದ್ದಾರೆ.

ಇನ್ನೂ ಎರಡು, ಮೂರು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತೆ ಹಾಗೂ ಸೆಂಟ್ರಲ್ ಎಲೆಕ್ಷನ್ ಕಮಿಟಿ ಇದೆ, ಅಲ್ಲಿ ಚರ್ಚೆಯಾಗಿ ಎರಡು ಮೂರು ದಿನಗಲ್ಲಿ ಬಿಡುಗಡೆಯಾಗುತ್ತೆ ಎಂದರು.

ರಾಮೇಶ್ವರಂ ಕೆಪೆ ಬಾಂಬ್ ಸ್ಫೋಟದ ಆರೋಪಿಯನ್ನು ಇನ್ನೂ ನಮ್ಮ ಪೊಲೀಸರು ಹುಡುಕುತ್ತಿದ್ದಾರೆ ಅಲ್ಲದೇ ಎನ್ ಐ ಎ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಬಹಳ ಸಿರಿಯಸ್ ಆಗಿ ಎನ್ಐ ಎ ಪೊಲೀಸರು ಹುಡುಕುತ್ತಿದ್ದಾರೆ. ಕೆಲವು ಮಹತ್ವದ ಸುಳಿವು ಸಿಕ್ಕಿದೆ ಅವುಗಳನ್ನು ನಾನು ಇಲ್ಲಿ ಹೇಳಕ್ಕೆ ಆಗಲ್ಲಾ ಎಂದು ರಾಜ್ಯದಲ್ಲಿ ದಲಿತ ಸಿಎಂ ಕೂಗು ವಿಚಾರಬಸವಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

 

Nisarga K

Recent Posts

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

13 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

19 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

31 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

50 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

1 hour ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

1 hour ago