ಬೀದರ್

ಇಂಜಿನಿಯರ್ಸ್‌ ಡೇ: ನಗರದಲ್ಲಿ ಭವ್ಯ ಮೆರವಣಿಗೆ

ಬೀದರ್: ಸೆಪ್ಟಂಬರ್ 15 ಸರ್. ಎಂ. ವಿಶ್ವೇಶ್ವರಯ್ಯನವರ 162 ಜನ್ಮದಿನದ ಅಂಗವಾಗಿ ನಾಡಿನ ಮೂಕುಟಪ್ರಾಯ ಗಡಿ ಜಿಲ್ಲೆ ಬೀದರ್‌ನಲ್ಲಿ ಇಂದು ಇಂಜಿನಿಯರ್ಸ್ ದಿನಾಚರಣೆಯ ನಿಮಿತ್ಯ ಭವ್ಯ ಮೆರವಣಿಗೆ ಜರುಗಿತು.

ನಗರದ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ರಾಷ್ಟ್ರೀಕಾಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆಗೈದು ಮೆರವಣಿಗೆಗೆ ಚಾಲನೆ ನೀಡಿದರು.  ನಂತರ ಬಸವೇಶ್ವರ ವೃತ್ತದಿಂದ ಸರ್ ಎಂ ವಿಶ್ವೇಶ್ವರಯ್ಯ ಅವರ ಭಾವಚಿತ್ರದ ಮೆರವಣಿಗೆ ಜರುಗಿತು.

ಈ ಸಂದರ್ಭದಲ್ಲಿ ಅಸೋಷಿಯೆಶನ್ ಆಫ್ ಕನ್ಸಲಟಿಂಗ್ ಸಿವಿಲ್ ಇಂಜಿನಿಯರ್ಸ್, ಬೀದರನ ಅಧ್ಯಕ್ಷ ಹಿರಿಯ ಇಂಜಿನಿಯರರಾದ ಅಶೋಕಕುಮಾರ ಉಪ್ಪೆ, ಉಪಾಧ್ಯಕ್ಷ ಅನೀಲಕುಮಾರ ಔರಾದೆ, ಹಿರಿಯ ಇಂಜಿನಿಯರ್ ಸಲಹಾ ಸಮಿತಿಯ ಸದಸ್ಯ ವೀರಶೆಟ್ಟಿ ಮಣಗೆ, ಅತಿಥಿಯಾಗಿ ಗುರುನಾಥ ಕೊಳ್ಳುರ, ಪ್ರಕಾಶ ಟೊಣ್ಣೆ, ಕಾರ್ಯದರ್ಶಿ ದಿಲೀಪ ನಿಟ್ಟೂರೆ, ಖಜಾಂಚಿ ಓಂಕಾರ ಪಾಟೀಲ್, ಮಹೇಶ ಬುರೇಂದೆ, ಹಾವಶೇಟ್ಟಿ ಪಾಟೀಲ್, ಸಲಹಾ ಸಮಿತಿ ಸದಸ್ಯರಾದ ರಾಜಶೇಖರ ಕರಪೂರ, ಶಾಂತಕುಮಾರ ಚಂದಾ, ಸಚೀನ್ ಕೊಳ್ಳೂರ್, ಸಂದೀಪ ಕಾಡಾದೆ, ಮನೋಹರ ದೀಕ್ಷಿತ್, ಶಿವಕುಮಾರ ಪಾಟೀಲ, ಸಂತೋಷ ಸುಂಕದ ಪ್ರಲ್ಹಾದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮೇರವಣಿಗೆಯೂ ನಗರದ ಗುರುದ್ವಾರಾ ಹತ್ತಿರದ ಲಾವಣ್ಯ ಕಲ್ಯಾಣ ಮಂಟಪಕ್ಕೆ ತಲುಪಿ ಮುಕ್ತಾಯಗೊಂಡಿತ್ತು. ನಂತರ ಸಾಯಂಕಾಲ ವೇದಿಕೆ ಕಾರ್ಯಕ್ರಮ ಜರುಗಿತು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago