ಔರಾದ: ಗ್ರಾಮೀಣ ಭಾಗದ ಕೆಲವು ಜನರಲ್ಲಿ ಚುನಾವಣೆಯ ಮಹತ್ವದ ಬಗ್ಗೆ ತಿಳಿದಿರುವುದಿಲ್ಲ. ಹಾಗಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡಲು ಹಿಂದೇಟು ಹಾಕುವುದು ಕಂಡುಬರುತ್ತದೆ.
ಕಾರ್ಯಕರ್ತರು ಅಂತಹ ಜನರಲ್ಲಿ ಮತದಾನದ ಮಹತ್ವದ ಬಗ್ಗೆ ತಿಳಿಸಿಕೊಡಲು ಪ್ರಯತ್ನಿಸಬೇಕು ಎಂದು ಕಾರ್ಯಕರ್ತರಿಗೆ ಸಚಿವ ಪ್ರಭು ಚವ್ಹಾಣ ಕರೆ ನೀಡಿದರು.