News Karnataka Kannada
Thursday, May 02 2024
ಬೀದರ್

ಗ್ರಾಪಂ ಅಧ್ಯಕ್ಷ, ಪಿಡಿಓಗಳಿಂದ ಜೀವ ಬೆದರಿಕೆ: ರೈತನ ಬೆಂಬಲಕ್ಕೆ ನಿಂತ ರಾಜ್ಯ ರೈತ ಸಂಘ

Gram Panchayat President, PDOs threaten to kill farmers: State Raitha Sangha comes out in support of farmer
Photo Credit : News Kannada

ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೊಹಿನೂರ್ ಗ್ರಾಮದ ರೈತನಿಗೆ ಗ್ರಾಪಂ ಪಿಡಿಓ, ಅಧ್ಯಕ್ಷರು ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ರೈತ ನಾಗೇಂದ್ರಪ್ಪ ಪೊಲೀಸ್ ಪಾಟೀಲ ಜೀವ ಬೆದರಿಕೆ‌ ಆರೋಪ ಮಾಡಿರೋ ರೈತ. ರೈತನ ಪರವಾಗಿ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲೂಕಾಧಿಕಾರಿಗೆ ಕರ್ನಾಟಕ ರಾಜ್ಯ ರೈತ ಸಂಘಟನೆಯ ಸದಸ್ಯರು ಪತ್ರ ಬರೆದಿದ್ದಾರೆ.

ಕೆಲ ದಿನಗಳ ಹಿಂದೆ ನೀರು ಬಿಡುವಂತೆ ಆಗ್ರಹಿಸಿ ರೈತನ ಜಮೀನಿನಲ್ಲಿ ಪ್ರತಿಭಟನೆ ನಡೆಸಿದ್ದ ಗ್ರಾಮಸ್ಥರು, ಪ್ರತಿಭಟನೆ ಬಳಿಕ ಧಮ್ಕಿ ಹಾಕಿ ನೀರು ತೆಗೆದುಕೊಂಡಿದ್ದಾರೆ. 40 ವರ್ಷಗಳಿಂದ ಯಾವುದೇ ಪರಿಹಾರ ನೀಡದೇ ನಿರಂತರ ನೀರು  ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪರಿಹಾರವಿಲ್ಲದೆ ನೀರು ಬಿಡಲು ಒಪ್ಪದ್ದಕ್ಕೆ  ಗ್ರಾಮದ ಅಧ್ಯಕ್ಷ, ಪಿಡಿಓ ಸೇರಿ ಕೆಲ ಗ್ರಾಮಸ್ಥರು ಜೀವ ಬೆದರಿಕೆ ಹಾಕುತ್ತಿದ್ದಾರೆ.  ರೈತನ ಬೆಂಬಲಕ್ಕೆ ನಿಂತ ಕರ್ನಾಟಕ ರಾಜ್ಯ ರೈತ ಸಂಘ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ತಾಲೂಕಾಧಿಕಾರಿಗೆ ಪತ್ರ ಬರೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು