ಬೀದರ್: ಜಿಲ್ಲೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ತಮ್ಮ ಭರ್ಜರಿ ಕಾರ್ಯಚರಣೆಯಿಂದಾಗಿ ದಾಖಲೆ ಇಲ್ಲದೆ ಸಾಗಿಸುತ್ತಿರುವ ಸೀರೆ ವಶಕ್ಕೆ ಪಡೆದಿದ್ದಾರೆ. ಸುರತ್ತ ನಿಂದ ಚೆನ್ನೈ ಗೆ ಸಾಗಿಸುತ್ತಿರುವ ಸಂಧರ್ಭದಲ್ಲಿ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳಿ ಚೆಕ್ ಪೋಸ್ಟ್ ನಲ್ಲಿ ಸುಮಾರು 40ಲಕ್ಷ ಮೌಲ್ಯದ ಸೀರೆ ವಶಕ್ಕೆ ಪಡೆದಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯಕ್ತ ಡಾ ಮಹೇಶ್ ಪಾಟೀಲ ನೇತ್ರತ್ವದಲ್ಲಿ ಕಾರ್ಯಚರಣೆ ನಡೆಸಿ ದಾಖಲೆ ಇಲ್ಲದೆ ಸಾಗಿಸುತ್ತಿದ ಸಂಧರ್ಭದಲ್ಲಿ ಮನ್ನಳಿ ಚೆಕ್ ಪೋಸ್ಟ್ ನಲ್ಲಿ ಸೀರೆ ವಶಕ್ಕೆಪಡೆಯಲಾಗಿದೆ.
ಈ ಸಂಧರ್ಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಅಶೋಕ ಶಂಬೆಳ್ಳಿ. ವಾಣಿಜ್ಯ ತೆರಿಗೆ ಪರಿವೀಕ್ಷಕರಾದ ಅಶೋಕ ಮಡಿವಾಳ. ಸಂಜಯ ಹಾಗೂ ಶರಣ ಕಾರ್ಯಚರಣೆ ಯಲ್ಲಿ ಭಾಗಿಯಾಗಿದ್ದರು.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.