ಬೀದರ್: ಬೀದರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಮಲಾಪೂರ ಗ್ರಾಮದ ಭಗವಾನ ಬುದ್ಧರ ಪ್ರತಿಮೆ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಬೀದರ ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಅಶೋಕ ಖೇಣಿ ರವರು ಭಾಗವಹಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಸ್ಕರಿಸಿದರು.
ಈ ಸಂದರ್ಭದಲ್ಲಿ ಪೂಜ್ಯ ಭಂತೆಜೀ, ಮುಖಂಡರಾದ ನರಸಿಂಗ್ ಸಾಮ್ರಾಟ್, ಅಂಬೇಡ್ಕರ್, ಲಕ್ಷ್ಮಿ ಕಾಂತ, ಗೌತಮ ಬೋಸಲೆ, ಯೇಶಪ್ಪಾ ಅಮಲಾಫೂರ, ಮೋಹೀನ್ ಫಠಾಣ, ಫೇರೋಜ್ ಶೇರಿಕಾರ, ಮೋಹೀನ್ ಫಠಾಣ, ಜುಬೇರ್ ಪಟೇಲ್, ಮುಖಂಡರಾದ ಯೂಸುಫ್ ದಾದಾ, ಎಸ್ ಟಿ ಘಟಕದ ಅಧ್ಯಕ್ಷರಾದ ಸೂರ್ಯಕಾಂತ ಸಿಂದೊಲ್, ಎಸ್ ಸಿ ಘಟಕದ ಜಿಲ್ಲಾ ಕಾರ್ಯದರ್ಶಿಯಾದ ಲೋಕೆಶ ಮಂಗಲಗಿ, ಮೈನಾರಿಟಿ ಘಟಕದ ಅಧ್ಯಕ್ಷರಾದ ಸಾಜಿದ್ ಪಾಷಾ, ಸೇರಿ ಗ್ರಾಮದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.