Categories: ಬೀದರ್

ಬೀದರ್: ಭಗವಾನ ಬುದ್ಧರ ಪ್ರತಿಮೆ ಪ್ರತಿಷ್ಠಾಪನಾ ಕಾರ್ಯಕ್ರಮ

ಬೀದರ್: ಬೀದರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಮಲಾಪೂರ ಗ್ರಾಮದ ಭಗವಾನ ಬುದ್ಧರ ಪ್ರತಿಮೆ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಬೀದರ ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಅಶೋಕ ಖೇಣಿ ರವರು ಭಾಗವಹಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಸ್ಕರಿಸಿದರು.

ಈ ಸಂದರ್ಭದಲ್ಲಿ ಪೂಜ್ಯ ಭಂತೆಜೀ, ಮುಖಂಡರಾದ ನರಸಿಂಗ್ ಸಾಮ್ರಾಟ್, ಅಂಬೇಡ್ಕರ್, ಲಕ್ಷ್ಮಿ ಕಾಂತ, ಗೌತಮ ಬೋಸಲೆ, ಯೇಶಪ್ಪಾ ಅಮಲಾಫೂರ, ಮೋಹೀನ್ ಫಠಾಣ, ಫೇರೋಜ್ ಶೇರಿಕಾರ, ಮೋಹೀನ್ ಫಠಾಣ, ಜುಬೇರ್ ಪಟೇಲ್, ಮುಖಂಡರಾದ ಯೂಸುಫ್ ದಾದಾ, ಎಸ್ ಟಿ ಘಟಕದ ಅಧ್ಯಕ್ಷರಾದ ಸೂರ್ಯಕಾಂತ ಸಿಂದೊಲ್, ಎಸ್ ಸಿ ಘಟಕದ ಜಿಲ್ಲಾ ಕಾರ್ಯದರ್ಶಿಯಾದ ಲೋಕೆಶ ಮಂಗಲಗಿ, ಮೈನಾರಿಟಿ ಘಟಕದ ಅಧ್ಯಕ್ಷರಾದ ಸಾಜಿದ್ ಪಾಷಾ, ಸೇರಿ ಗ್ರಾಮದ ಮುಖಂಡರು ಕಾರ್ಯಕರ್ತರು  ಉಪಸ್ಥಿತರಿದ್ದರು.

Sneha Gowda

Recent Posts

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

8 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

9 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

28 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

32 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

55 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

1 hour ago