News Karnataka Kannada
Monday, April 29 2024
ಬೀದರ್

ಖೂಬಾ ಅವರಿಗೆ ಅಭಿವೃದ್ಧಿ ಕಾರ್ಯ ತಿಳಿದೇ ಇಲ್ಲ: ಈಶ್ವರ ಖಂಡ್ರೆ

Khooba doesn't know development work: Ishwar Khandre
Photo Credit : News Kannada

ಬೀದರ್: ಬರಗಾಲ ಸಮೀಕ್ಷೆಯನ್ನು ಸ್ಯಾಟಲೈಟ್ ಮೂಲಕ ಮಾಡುತ್ತಿದ್ದೇವೆ. ಆದರೆ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಸ್ಥಳದ ತೇವಾಂಶ ಎಷ್ಟಿದೆ, ಮಳೆ ಎಷ್ಟಾಗಿದೆ ಅನ್ನುವ ಮಾಹಿತಿ ಅವರಿಗೆ ಇದೆ. ಕೇಂದ್ರ, ರಾಜ್ಯದ ಮಾರ್ಗಸೂಚಿ ಅನ್ವಯ ಬರಗಾಲ ಘೋಷಣೆ ಮಾಡಲಾಗುತ್ತದೆ. ಅಂತವರ ಅಸಂಬದ್ದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿಗಳ ಅನುಷ್ಠಾನದಿಂದ ಬಿಜೆಪಿ ನಾಯಕರು ಹತಾಶರಾಗಿದ್ದಾರೆ. ಅಸ್ತಿತ್ವ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದರು. ಭಗವಂತ ಖೂಬಾ ಅವರಿಗೆ ಅಭಿವೃದ್ಧಿ ಕಾರ್ಯ ಎಂದರೆ ಏನೆಂದೇ ಗೊತ್ತಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು