News Karnataka Kannada
Monday, April 29 2024
ಬೀದರ್

ನೀರಿನ ಟ್ಯಾಂಕಿಗೆ ಬಿದ್ದು ‘ಅಲೆಮಾರಿ’ ಜನಾಂಗದ ವ್ಯಕ್ತಿ ಆತ್ಮಹತ್ಯೆ

ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ನೈಋತ್ಯ ದೆಹಲಿಯ ದ್ವಾರಕಾದಲ್ಲಿ ನಡೆದಿದೆ.
Photo Credit : NewsKarnataka

ಬೀದರ್: ನೀರಿನ ಟ್ಯಾಂಕ್ ಗೆ ಬಿದ್ದು ಅಲೆಮಾರಿ ಜನಾಂಗದ ವ್ಯಕ್ತಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ತಾಲೂಕಿನ ಅಣದೂರು ಗ್ರಾಮದಲ್ಲಿ ನಡೆದಿರುವ ಘಟನೆಯಾಗಿದೆ.

ಹೌದು ನೀರಿನ ಟ್ಯಾಂಕಿಗೆ ಬಿದ್ದು ಅಲೆಮಾರಿ ಜನಾಂಗದ ರಾಜು ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಕಳೆದ ಹತ್ತು ವರ್ಷದಿಂದ ಅಣದೂರಿನಲ್ಲಿ ಅಲೆಮಾರಿ ಜನಾಂಗ ವಾಸವಿತ್ತು ಎನ್ನಲಾಗುತ್ತಿದೆ. ಕಳೆದ ಐದು ಆರು ದಿನಗಳ ಹಿಂದೆ ಟ್ಯಾಂಕಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಐದಾರು ದಿನಗಳಿಂದ ಗ್ರಾಮಸ್ಥರು ಕೂಡ ಅದೇ ನೀರನ್ನು ಕುಡಿಯುತ್ತಿದ್ದಾರೆ. ಕುಡಿಯುವ ನೀರು ವಾಸನೆ ಬಂದ ಹಿನ್ನೆಲೆಯಲ್ಲಿ ಟ್ಯಾಂಕ್ ಪರಿಶೀಲನೆ ನಡೆಸಿದ್ದಾರೆ. ಟ್ಯಾಂಕ್ ನಲ್ಲಿ ಶವ ಇರುವುದನ್ನು ನೋಡಿ ಹಣದೂರು ಗ್ರಾಮಸ್ಥರು ಶಾಕ್‌ಗೆ ಒಳಗಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು