News Karnataka Kannada
Wednesday, May 01 2024
ಬೀದರ್

ಬಸವಕಲ್ಯಾಣ: ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ

Protest against power tariff hike
Photo Credit : News Kannada

ಬಸವಕಲ್ಯಾಣ: ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದನ್ನು ಖಂಡಿಸಿ ಬಿಜೆಪಿ ತಾಲ್ಲೂಕು ಘಟಕದಿಂದ ಸೋಮವಾರ ಇಲ್ಲಿನ ಡಾ.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ನವರು ವಿವಿಧ ಯೋಜನೆಗಳನ್ನು ಉಚಿತವಾಗಿ ನೀಡುವುದಾಗಿ ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದಾಗ ಈಗ ದರ ಏರಿಕೆ ಮಾಡಿ ಜನರ ಮೇಲಿನ ಹೊರೆ ಹೆಚ್ಚಿಸುತ್ತಿದ್ದಾರೆ. ಹಾಲಿನ ಖರೀದಿ ದರವೂ ಕಡಿಮೆ ಮಾಡಲಾಗಿದೆ. ಗೋಹತ್ಯೆಗೆ ಕುಮ್ಮಕ್ಕು ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ, ನಗರ ಘಟಕದ ಅಧ್ಯಕ್ಷ ಅರವಿಂದ ಮುತ್ತೆ, ದಿಗಂಬರ ಜಲ್ದೆ, ಪ್ರದೀಪ ಗಡವಂತೆ, ಶಿವಕುಮಾರ ಸೀತಾರ, ಜ್ಞಾನೇಶ್ವರ ಮೂಳೆ, ಅಮೀರೊದ್ದೀನ್, ಸತೀಶ ರಾಠೋಡ ಮತ್ತಿತರರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು